ರೈತರ ಸಮಸ್ಯೆಗಳನ್ನು ಬಗೆಹರಿಸಲು ಮನವಿಮಡಿಕೇರಿ, ನ. ೨೮: ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಬೆಳೆಯುವ ಕಾಫಿ, ಅಡಿಕೆ, ಕರಿಮೆಣಸು ಬೆಳೆಗಳು ಉದುರಿ ಹೋಗುತ್ತಿವೆ. ಭತ್ತದ ಇಳುವರಿಯೂ ಕಡಿಮೆಯಾಗಿದೆ. ತಕ್ಷಣವೇ ಸರಕಾರ ರೈತರ ಸಮಸ್ಯೆಗಳನ್ನು
ಹೆಬ್ಬಾಲೆ ಸಹಕಾರ ಸಂಘದ ವಾರ್ಷಿಕ ಮಹಾಸಭೆಕೂಡಿಗೆ, ನ. ೨೮: ಹೆಬ್ಬಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಬನಶಂಕರಿ ಸಮುದಾಯ ಭವನದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಹೆಚ್.ಜೆ. ಪರಮೇಶ್ ಅಧ್ಯಕ್ಷತೆಯಲ್ಲಿ
ಸೀಗೆಹೊಸೂರುವಿನಲ್ಲಿ ಗೊಬ್ಬರ ವಿತರಣೆಕೂಡಿಗೆ, ನ. ೨೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದಲ್ಲಿ ಅದೇರಿ ಹಿಲ್ಸ್ ಮತ್ತು ಓಡಿಪಿ ಸಂಸ್ಥೆಯ ವತಿಯಿಂದ ಕೋವಿಡ್ ನೆರವು ಪ್ರಯುಕ್ತ ಈ ವ್ಯಾಪ್ತಿಯ
ಪದಾಧಿಕಾರಿಗಳ ಆಯ್ಕೆಮಡಿಕೇರಿ, ನ. ೨೮: ಕೊಡಗು ರಕ್ಷಣಾ ವೇದಿಕೆಯ ಹೆಬ್ಬಾಲೆ ಘಟಕದ ಅಧ್ಯಕ್ಷರಾಗಿ ಹೆಚ್.ಪಿ. ಚಂದ್ರಕುಮಾರ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೆಚ್.ಎಂ. ಪ್ರಜ್ವಲ್, ಕಾರ್ಯದರ್ಶಿ ಶ್ರೀಕಾಂತ್, ಸಂಘಟನಾ ಕಾರ್ಯದರ್ಶಿ ಎಂ.ಟಿ. ಪುನೀತ್
ಭರತನಾಟ್ಯ ಮಾಡೆಲಿಂಗ್ ಕ್ಷೇತ್ರದ ಸಾಧನೆಗೆ ಪ್ರಶಸ್ತಿವೀರಾಜಪೇಟೆ, ನ. ೨೮: ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಎಸ್.ಎಸ್. ಕಲಾಸಂಗಮ ಏರ್ಪಡಿಸಿದ್ದ ರಾಜ್ಯಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮೂಲತಃ ಅಮ್ಮತ್ತಿಯವರಾದ ಬೆಂಗಳೂರಿನಲ್ಲಿ ವಕೀಲೆ ವೃತ್ತಿಯಲ್ಲಿರುವ