ಕುಶಾಲನಗರದಲ್ಲಿ ಹೆಚ್ಚಾದ ಮೊಬೈಲ್ ಕಳ್ಳತನ ಪ್ರಕರಣಗಳು ಕುಶಾಲನಗರ, ಏ.೧೧ : ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಮೊಬೈಲ್ ಕಳ್ಳತನ ದಂಧೆ ದಿನೇ ದಿನೇ ಏರಿಕೆಯಾಗುತ್ತಿದೆ. ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ಹೊಟೇಲ್‌ಗಳು, ಮಾರುಕಟ್ಟೆ ಸೇರಿದಂತೆ ಸಾರ್ವಜನಿಕ
ಜಲಜೀವನ್ ಮಿಷನ್ ಯೋಜನೆ ಯಶಸ್ವಿ ಬಿಜೆಪಿ ವಕ್ತಾರ ಸುವಿನ್ ಗಣಪತಿ ಶ್ಲಾಘನೆ ಮಡಿಕೇರಿ, ಏ.೧೧ : ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗ ದೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಮಹತ್ವಾಕಾಂಕ್ಷೆಯ ಯೋಜನೆ ಜಲಜೀವನ್ ಮಿಷನ್ ಕೊಡಗು ಜಿಲ್ಲೆಯಲ್ಲಿ ಯಶಸ್ಸಿನ ದಿಕ್ಕಿನತ್ತ ಸಾಗುತ್ತಿದ್ದು, ಗ್ರಾಮೀಣ
ಜೆಡಿಎಸ್ಗೆ ಸೇರ್ಪಡೆಮಡಿಕೇರಿ, ಏ. ೧೧: ಕೆಪಿಸಿಸಿ ಮುಖಂಡರುಗಳಾದ ನಾಪಂಡ ಮುತ್ತಪ್ಪ ಹಾಗೂ ನಾಪಂಡ ಮುದ್ದಪ್ಪ ಸಹೋದರರು ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜಾತ್ಯತೀತ ಜನತಾದಳ ಪಕ್ಷಕ್ಕೆ
ಅಶೋಕ ಲೈಲ್ಯಾಂಡ್ ವಾಹನ ವಶಕ್ಕೆಮಡಿಕೇರಿ, ಏ.೧೧: ಕುಶಾಲನಗರ ವಲಯದಲ್ಲಿ ದಾಖಲಾದ ಅರಣ್ಯ ಮೊಕದ್ದಮೆಯೊಂದರಲ್ಲಿ ಸರ್ಕಾರದ ಪರ ಅಮಾನತ್ತು ಪಡಿಸಿರುವ ಅಶೋಕ ಲೈಲ್ಯಾಂಡ್ ಮತ್ತು ಬೀಟೆ ಮರದ ೩ ನಾಟಗಳನ್ನು ಸರ್ಕಾರಕ್ಕೆ ಮುಟ್ಟುಗೋಲು
ಗೌಡ ವಧು ವರರ ಸಮಾವೇಶಮಡಿಕೇರಿ, ಏ.೧೧: ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಗು ಗೌಡ ಜನಾಂಗ ಬಾಂಧವರ ವಧು-ವರರ ಸಮಾವೇಶ ಏರ್ಪಡಿಸಲಾಗಿದೆ. ತಾ.೧೫ರಂದು ಬೆಳಿಗ್ಗೆ ೯.೩೦ ಗಂಟೆಗೆ ಮಡಿಕೇರಿಯ