ಮಾ12 ರಂದು ‘ರಾಷ್ಟ್ರೀಯ ಲೋಕ್ ಅದಾಲತ್’ ಸದುಪಯೋಗಕ್ಕೆ ಜಿಲ್ಲಾ ನ್ಯಾಯಾಧೀಶರ ಕರೆ ಮಡಿಕೇರಿ, ಫೆ.17: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಮಾರ್ಚ್ 12 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’
ಕಾಫಿ ವ್ಯಾಪಾರದಲ್ಲಿ ಮೋಸ ದೂರುಮಡಿಕೇರಿ, ಫೆ. 17: ಕಾಫಿ ವ್ಯಾಪಾರದ ಸಂದರ್ಭದಲ್ಲಿ ಬೆಳೆಗಾರರೊಬ್ಬರಿಗೆ ವಂಚಿಸಲು ಯತ್ನಿಸಲಾಗಿದೆ ಎಂಬ ಆರೋಪದೊಂದಿಗೆ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಟಿ. ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯ
ವೀರಾಜಪೇಟೆ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟವೀರಾಜಪೇಟೆ, ಫೆ. 17: ವೀರಾಜಪೇಟೆ ನಗರ ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ನಗರದ ಸರ್ಕಾರಿ ಅತಿಥಿಗೃಹದಲ್ಲಿ ತುರ್ತು ಸಭೆ ನಡೆಸಿದ ಕಾಂಗ್ರೆಸ್ ಮುಖಂಡರು ಪಕ್ಷದಲ್ಲಿ ತಮಗಿರುವ ಅಸಮಾಧಾನವನ್ನು ಹೊರಹಾಕಿದರು. ಸಭೆಯಲ್ಲಿ
ಹಿಜಾಬ್ ಅವಕಾಶ ನೀಡುವಂತೆ ವಿದ್ಯಾರ್ಥಿನಿಯರ ಪ್ರತಿಭಟನೆಮಡಿಕೇರಿ, ಫೆ. 17: ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಇಂದು
ಕುಶಾಲನಗರ ಸ್ವಚ್ಛ ನಗರವಾಗಿಸಲು ಯೋಜನೆಕುಶಾಲನಗರ, ಫೆ. ೧೭: ಕುಶಾಲನಗರ ಪಟ್ಟಣವನ್ನು ಸ್ವಚ್ಛ ನಗರವನ್ನಾಗಿಸಲು ಪಟ್ಟಣ ಪಂಚಾಯಿತಿ ಮೂಲಕ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ