ನರಿಯಂದಡದಲ್ಲಿ ಭಾರೀ ಮಳೆ ಸಂಚಾರ ಕಡಿತನಾಪೋಕ್ಲು, ನ. ೨೪: ನರಿಯಂದಡದಲ್ಲಿ ತಾ. ೨೩ ರ ರಾತ್ರಿ ಸುರಿದ ಭಾರಿ ಮಳೆಗೆ ನರಿಯಂದಡ ಸಮೀಪದ ಪಾರಾಣೆ - ಚೆಯ್ಯಂಡಾಣೆ ಮುಖ್ಯ ರಸ್ತೆಯ ಶಾನೂಬೋಗರ ಲೋಕೇಶ್
ಸಿದ್ದಾಪುರ ವ್ಯಾಪ್ತಿಯಲ್ಲಿ ಬೆಳೆ ಹಾನಿ ಪರಿಶೀಲನೆಸಿದ್ದಾಪುರ, ನ. ೨೪: ಇತ್ತೀಚೆಗೆ ಸುರಿಯುತ್ತಿರುವ ಅಕಾಲಿಕ ಮಳೆಗೆ ಸಿಲುಕಿ ಬೆಳೆ ಹಾನಿಯಾಗಿರುವ ಗ್ರಾಮಗಳಿಗೆ ಕಂದಾಯ ಹಾಗೂ ಕಾಫಿ ಮಂಡಳಿ, ಕೃಷಿ ಇಲಾಖೆಯ ವತಿಯಿಂದ ಸಿದ್ದಾಪುರ ಹಾಗೂ
ಭಗವತಿ ದೇವಾಲಯದಲ್ಲಿ ವಾರ್ಷಿಕ ಪೂಜೆಭಾಗಮಂಡಲ, ನ. ೨೪: ಇಲ್ಲಿಗೆ ಸಮೀಪದ ಚೇರಂಗಾಲ ಗ್ರಾಮದ ಶ್ರೀ ಈಶ್ವರ ಭಗವತಿ ದೇವಾಲಯದಲ್ಲಿ ವಾರ್ಷಿಕ ಪೂಜೆ ನಡೆಯಿತು. ಭಾಗಮಂಡಲದ ಶ್ರೀ ಕಾವೇರಿ ಆಟೋ ಚಾಲಕರ ಸಂಘದ
ರೈತರಿಗೆ ಬೆಳೆ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಆಹ್ವಾನಶನಿವಾರಸಂತೆ, ನ. ೨೪: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿ ೨೦೨೧-೨೨ನೇ ಸಾಲಿನ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಬಿದ್ದ ಅಕಾಲಿಕ ಮಳೆ ಹಾಗೂ ಪ್ರಕೃತಿ ವಿಕೋಪದಿಂದ
ಸಚಿವರುಗಳಿಂದ ರಾಜಕೀಯ ಜಾತ್ರೆ ವೀಣಾ ಅಚ್ಚಯ್ಯಮಡಿಕೇರಿ, ನ.೨೪ : ಅಕಾಲಿಕ ಮಳೆಯಿಂದ ರಾಜ್ಯ ತತ್ತರಿಸಿ ಹೋಗಿದೆ, ಜನ ಸಂಕಷ್ಟದಲ್ಲಿದ್ದಾರೆ. ಜನರ ನೋವಿಗೆ ಸ್ಪಂದಿಸಬೇಕಾದ ಸಚಿವರುಗಳು ಚುನಾವಣೆಯನ್ನು ಮುಂದಿಟ್ಟುಕೊAಡು ರಾಜಕೀಯ ಜಾತ್ರೆ ಮಾಡಲು ಕೊಡಗಿಗೆ