ಜಿಲ್ಲಾ ಕಸಾಪದಿಂದ ಡಾಕಣವಿಗೆ ಶ್ರದ್ಧಾಂಜಲಿಮಡಿಕೇರಿ, ಫೆ. ೧೭: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ಚೆನ್ನವೀರ ಕಣವಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ
ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು ಜಿಲ್ಲೆಯ ೩ ಕಡೆಗಳಲ್ಲಿ ಬೃಹತ್ ಸಮಾವೇಶಕ್ಕೆ ನಿರ್ಧಾರಸೋಮವಾರಪೇಟೆ, ಫೆ. ೧೭: ಜಾತ್ಯತೀತ ಜನತಾದಳ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ನಿಟ್ಟಿನಲ್ಲಿ ಜಿಲ್ಲೆಯ ಮೂರು ಕೇಂದ್ರಗಳಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲು ಪಕ್ಷದ ಪ್ರಮುಖರ ಸಭೆಯಲ್ಲಿ
ನಗರಸಭೆಯಿಂದ ನಿಯಮಬಾಹಿರ ಕಟ್ಟಡ ತೆರವುಮಡಿಕೇರಿ, ಫೆ. ೧೭: ನಗರದ ಜಿ.ಟಿ. ರಸ್ತೆಯಲ್ಲಿ ಪ್ರಾಚ್ಯವಸ್ತು ಇಲಾಖೆಗೆ ಸೇರಿದ ಕೋಟೆಯಿಂದ ೧೦೦ ಮೀಟರ್ ಅಂತರದೊಳಗೆ ನಿರ್ಮಾಣವಾಗಿದ್ದ ಕಟ್ಟಡವನ್ನು ನಗರಸಭೆ ವತಿಯಿಂದ ಇಂದು ತೆರವುಗೊಳಿಸಲಾಯಿತು. ಹೆಚ್.ಎಂ. ನಂದಕುಮಾರ್
ಕೊಡಗಿನಿಂದ ಇಬ್ಬರು ಬಾಲ ವಿಜ್ಞಾನಿಗಳು ರಾಜ್ಯಮಟ್ಟಕ್ಕೆ ಆಯ್ಕೆಮಡಿಕೇರಿ, ಫೆ.೧೭: ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ರಾಜ್ಯ ವಿಜ್ಞಾನ ಪರಿಷತ್ತು ಮತ್ತು ಶಿಕ್ಷಣ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಕೊಡಗು ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯಲ್ಲಿ
ನಿವೇಶನಕ್ಕೆ ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದಿಂದ ಇಂದು ಪ್ರತಿಭಟನೆ ಸೋಮವಾರಪೇಟೆ, ಫೆ. ೧೭: ರಾಜ್ಯ ಸರ್ಕಾರವು ಸರ್ಕಾರಿ ಭೂಮಿಗಳನ್ನು ಖಾಸಗಿ ಹಾಗೂ ಬೃಹತ್ ಉದ್ದಿಮೆಗಳಿಗೆ ಬಾಡಿಗೆ ನೀಡಲು ಮುಂದಾಗಿರುವ ಕ್ರಮವನ್ನು ಖಂಡಿಸಿ, ಸರ್ಕಾರ ಜಾಗವನ್ನು ನಿವೇಶನ ರಹಿತರಿಗೆ