ಸೋಮವಾರಪೇಟೆ ಪಪಂ ಉಪ ಚುನಾವಣೆ ೭ ಮಂದಿ ಕಣದಲ್ಲಿಸೋಮವಾರಪೇಟೆ,ಆ.೨೭: ಇಲ್ಲಿನ ಪಟ್ಟಣ ಪಂಚಾಯಿತಿಯ ವಾರ್ಡ್ ೧ ಮತ್ತು ೩ರಲ್ಲಿ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಸೆ.೩ರಂದು ಉಪ ಚುನಾವಣೆ ನಡೆಯಲಿದ್ದು, ಎರಡೂ ವಾರ್ಡ್ಗಳಿಗೆ ಸಂಬAಧಿಸಿದAತೆ ೭ ಮಂದಿಸೋಮವಾರಪೇಟೆಯನ್ನು ಅತಿವೃಷ್ಟಿ ಪೀಡಿತ ಎಂದು ಘೋಷಿಸಲು ಆಗ್ರಹಸೋಮವಾರಪೇಟೆ, ಆ.೨೭: ಮುಂಗಾರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಳೆಹಾನಿಯಾಗಿದ್ದು, ತಾಲೂಕನ್ನು ಅತಿವೃಷ್ಟಿ ಪೀಡಿತ ಎಂದು ಸರಕಾರ ಘೋಷಿಸಬೇಕೆಂದು ತಾಲೂಕು ಕೃಷಿಕರ ಸಮಾಜ ಆಗ್ರಹಿಸಿ,ತಾ ೩೦ ರಂದು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಸಭೆಚೆಟ್ಟಳ್ಳಿ, ಆ. ೨೭: ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಸಭೆ ತಾ. ೩೦ ರಂದು ನಡೆಯಲಿದೆ ಎಂದು, ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪಮೊಗೇರ ಸಮಾಜಕ್ಕೆ ನಿವೇಶನ ನೀಡುವಂತೆ ಮನವಿಮಡಿಕೇರಿ, ಆ.೨೭ : ಜಿಲ್ಲೆಯಲ್ಲಿ ಮೊಗೇರ ಸಮಾಜಕ್ಕೆ ಸಮುದಾಯ ಭವನದ ಅಗತ್ಯವಿದ್ದು, ಸರ್ಕಾರದ ಮೂಲಕ ನಿವೇಶನ ಒದಗಿಸಿಕೊಡುವಂತೆ ಒಳನಾಡು ಬಂದರು, ಮೀನುಗಾರಿಕೆ ಸಚಿವ ಎಸ್.ಅಂಗಾರ ಅವರಲ್ಲಿ ಕೊಡಗುಗಣೇಶೋತ್ಸವ ಆಚರಣೆಗೆ ಅವಕಾಶಕ್ಕೆ ಮನವಿಮಡಿಕೇರಿ, ಆ. ೨೭: ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಸಾರ್ವಜನಿಕ ಗಣೇಶೋತ್ಸವಗಳನ್ನು ಆಚರಿಸಲು ಮುಕ್ತ ಅವಕಾಶ ನೀಡಬೇಕೆಂದು ವಿಶ್ವ ಹಿಂದೂ ಪರಿಷದ್, ಬಜರಂಗದಳದವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಹಿಂದೂಗಳ ಪ್ರಮುಖ
ಸೋಮವಾರಪೇಟೆ ಪಪಂ ಉಪ ಚುನಾವಣೆ ೭ ಮಂದಿ ಕಣದಲ್ಲಿಸೋಮವಾರಪೇಟೆ,ಆ.೨೭: ಇಲ್ಲಿನ ಪಟ್ಟಣ ಪಂಚಾಯಿತಿಯ ವಾರ್ಡ್ ೧ ಮತ್ತು ೩ರಲ್ಲಿ ತೆರವಾಗಿರುವ ಸದಸ್ಯ ಸ್ಥಾನಕ್ಕೆ ಸೆ.೩ರಂದು ಉಪ ಚುನಾವಣೆ ನಡೆಯಲಿದ್ದು, ಎರಡೂ ವಾರ್ಡ್ಗಳಿಗೆ ಸಂಬAಧಿಸಿದAತೆ ೭ ಮಂದಿ
ಸೋಮವಾರಪೇಟೆಯನ್ನು ಅತಿವೃಷ್ಟಿ ಪೀಡಿತ ಎಂದು ಘೋಷಿಸಲು ಆಗ್ರಹಸೋಮವಾರಪೇಟೆ, ಆ.೨೭: ಮುಂಗಾರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ತಾಲೂಕಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಳೆಹಾನಿಯಾಗಿದ್ದು, ತಾಲೂಕನ್ನು ಅತಿವೃಷ್ಟಿ ಪೀಡಿತ ಎಂದು ಸರಕಾರ ಘೋಷಿಸಬೇಕೆಂದು ತಾಲೂಕು ಕೃಷಿಕರ ಸಮಾಜ ಆಗ್ರಹಿಸಿ,
ತಾ ೩೦ ರಂದು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಸಭೆಚೆಟ್ಟಳ್ಳಿ, ಆ. ೨೭: ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಸಭೆ ತಾ. ೩೦ ರಂದು ನಡೆಯಲಿದೆ ಎಂದು, ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ
ಮೊಗೇರ ಸಮಾಜಕ್ಕೆ ನಿವೇಶನ ನೀಡುವಂತೆ ಮನವಿಮಡಿಕೇರಿ, ಆ.೨೭ : ಜಿಲ್ಲೆಯಲ್ಲಿ ಮೊಗೇರ ಸಮಾಜಕ್ಕೆ ಸಮುದಾಯ ಭವನದ ಅಗತ್ಯವಿದ್ದು, ಸರ್ಕಾರದ ಮೂಲಕ ನಿವೇಶನ ಒದಗಿಸಿಕೊಡುವಂತೆ ಒಳನಾಡು ಬಂದರು, ಮೀನುಗಾರಿಕೆ ಸಚಿವ ಎಸ್.ಅಂಗಾರ ಅವರಲ್ಲಿ ಕೊಡಗು
ಗಣೇಶೋತ್ಸವ ಆಚರಣೆಗೆ ಅವಕಾಶಕ್ಕೆ ಮನವಿಮಡಿಕೇರಿ, ಆ. ೨೭: ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಸಾರ್ವಜನಿಕ ಗಣೇಶೋತ್ಸವಗಳನ್ನು ಆಚರಿಸಲು ಮುಕ್ತ ಅವಕಾಶ ನೀಡಬೇಕೆಂದು ವಿಶ್ವ ಹಿಂದೂ ಪರಿಷದ್, ಬಜರಂಗದಳದವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಹಿಂದೂಗಳ ಪ್ರಮುಖ