ರಾಜ್ಯ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ ಸೋಮವಾರಪೇಟೆ, ಫೆ.೨೧: ೧೦ ಹೆಚ್.ಪಿ. ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡುವಂತೆ ಅನೇಕ ವರ್ಷದಿಂದ ಬೇಡಿಕೆ ಇಡುತ್ತಿದ್ದರೂ ಸರ್ಕಾರ ರೈತರ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ
ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಮಡಿಕೇರಿ, ಫೆ. ೨೧: ಸಚಿವ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್‌ನಿAದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಈಶ್ವರಪ್ಪ ಅವರನ್ನು
ಮಾ ೧೧ ರಿಂದ ಸರಕಾರಿ ನೌಕರರ ಕ್ರೀಡಾಕೂಟಮಡಿಕೇರಿ ಫೆ. ೨೧: ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ರಾಜ್ಯ
ಕೊರವೇ ಮಡಿಕೇರಿ ನಗರ ಘಟಕ ರಚನೆಮಡಿಕೇರಿ, ಫೆ. ೨೧: ಕೊಡಗು ರಕ್ಷಣಾ ವೇದಿಕೆಯ ಮಡಿಕೇರಿ ನಗರ ಘಟಕ ರಚನೆಗೊಂಡಿದ್ದು, ಅಧ್ಯಕ್ಷರಾಗಿ ಚೊಟ್ಟೆಯಂಡ ಶರತ್ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಮಹೇಶ್, ನಗರ ಉಸ್ತುವಾರಿಗಳಾಗಿ ಸುಲೇಮಾನ್ ಎಂ.ವೈ,
ಶಾಸಕರ ಕೊಠಡಿಯಲ್ಲಿ ಸುಜಾ ಪೂಜೆಮಡಿಕೇರಿ, ಫೆ. ೨೧: ಬೆಂಗಳೂರಿನ ಶಾಸಕರ ಭವನದಲ್ಲಿ ಒದಗಿಸಲಾಗಿರುವ ಶಾಸಕರ ಕೊಠಡಿಯಲ್ಲಿಂದು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ ಪೂಜಾ ಕಾರ್ಯಗ ಳೊಂದಿಗೆ ಕರ್ತವ್ಯ ಆರಂಭಿಸಿದರು. ಮಡಿಕೇರಿಯ