ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ಬದಲಿಗೆ ಸರ್ಕಾರದಿಂದ ಶುಲ್ಕ ವಿನಾಯಿತಿ ಚರ್ಚೆಸೋಮವಾರಪೇಟೆ, ಫೆ. ೨೦ : ಕಳೆದ ೨೦೦೬ರಿಂದಲೂ ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ಒದಗಿಸುವಂತೆ ರೈತ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದರೂ, ಸರ್ಕಾರಗಳು ಮಾತ್ರ ಈ ಬಗ್ಗೆ
ಇಬ್ಬರು ವ್ಯಕ್ತಿಗಳ ಸಾವು – ಅನುಮಾನದ ಹುತ್ತನಾಪೋಕ್ಲು, ಫೆ. ೨೦: ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಚೇಲಾವರ ಗ್ರಾಮದ ಲೈನ್ ಮನೆಯಲ್ಲಿ ಮಲಗಿದ್ದ ವ್ಯಕ್ತಿಯೋರ್ವ ಸಾವಿಗೀಡಾಗಿದ್ದು, ಮತ್ತೋರ್ವ ಸನಿಹದ ತೋಟದಲ್ಲಿ ಕಾಫಿ ಗಿಡಕ್ಕೆ ನೇಣು
ಕೊಡಗಿನ ಗಡಿಯಾಚೆತೆಲಂಗಾಣ-ಮಹಾರಾಷ್ಟç ಮುಖ್ಯಮಂತ್ರಿಗಳ ಭೇಟಿ ಮುಂಬೈ, ಫೆ. ೨೦: ಬಿಜೆಪಿ ವಿರುದ್ಧ ರಾಷ್ಟçಮಟ್ಟದಲ್ಲಿ ಸಮಾನ ಮನಸ್ಕ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದ ಭಾಗವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ರಾವ್ ಮತ್ತು ಮಹಾರಾಷ್ಟçದ
ಜಿಲ್ಲೆಯ ವಿವಿಧೆಡೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಶನಿವಾರಸಂತೆ: ಕೊಡ್ಲಿಪೇಟೆ ಹೋಬಳಿಯ ಬ್ಯಾಟಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಬಳೂರು ಗ್ರಾಮದ ಸಮುದಾಯ ಭವನದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಸಭೆ ಶನಿವಾರ ಬೆಳಿಗ್ಗೆ ೧೦ ಗಂಟೆಯಿAದ
ಎಸ್ಕೆಎಸ್ಎಸ್ಎಫ್ ಸ್ಥಾಪನಾ ದಿನಾಚರಣೆವೀರಾಜಪೇಟೆ, ಫೆ. ೨೦: ಎಸ್.ಕೆ.ಎಸ್.ಎಸ್.ಎಫ್. ಸಂಸ್ಥೆಯು ೩೩ನೇ ಸ್ಥಾಪನಾ ದಿನದ ಅಂಗವಾಗಿ ವೀರಾಜಪೇಟೆಯ ಸಂಸ್ಥೆಯಲ್ಲಿ ಶಾಖೆಯ ಪದಾಧಿಕಾರಿಗಳು ಧ್ವಜಾರೋಹಣ ಮಾಡಿ, ಸಿಹಿ ಹಂಚಿ ಸಂಭ್ರಮ ಆಚರಿಸಿದರು. ಎಸ್.ಕೆ.ಎಸ್.ಎಸ್.ಎಫ್.ನ