ಛತ್ರಪತಿ ಶಿವಾಜಿ ಜನ್ಮ ದಿನಾಚರಣೆ*ಗೋಣಿಕೊಪ್ಪ, ಫೆ. ೨೦: ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನಾಚರಣೆಯನ್ನು ಗೋಣಿಕೊಪ್ಪಲು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಆಚರಿಸಲಾಯಿತು. ಬಸ್ ನಿಲ್ದಾಣದ ಸಮೀಪದಲ್ಲಿನ ಧ್ವಜ ಕಂಬದ ಎದುರು ಬಿಜೆಪಿ
ಸಾವಯವ ಸಿರಿ ಯೋಜನೆ ನೋಂದಾಯಿತ ಸಂಸ್ಥೆಗಳಿAದ ಅರ್ಜಿ ಆಹ್ವಾನ ಮಡಿಕೇರಿ, ಫೆ. ೨೦: ಸಾವಯವ ಸಿರಿ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಕಾರ್ಯ ನಿರ್ವಹಿಸಲು ನೋಂದಾಯಿತ ಸಾಮಾಜಿಕ ಸಂಸ್ಥೆಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜನರಿಗೆ ಆರೋಗ್ಯಕರ ಹಾಗೂ ರಾಸಾಯನಿಕ
ವಿದ್ಯರ್ಥಿಗಳಿಗೆ ಮಾಸ್ಕ್ ಸ್ಯಾನಿಟೈಸರ್ ವಿತರಣೆಸುಂಟಿಕೊಪ್ಪ, ಫೆ. ೨೦: ಸುಂಟಿಕೊಪ್ಪ ಕಾಂಗ್ರೆಸ್‌ನ ವಿವಿಧ ಕಾರ್ಮಿಕ ಘಟಕಗಳಿಗೆ ಅಧ್ಯಕ್ಷ ಪದಾಧಿಕಾರಿಗಳನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾ ಮುಖಂಡರುಗಳು ಆದೇಶ ಪ್ರತಿಯನ್ನು ನೀಡಿದರು. ಹೋಬಳಿ ಕಾಂಗ್ರೆಸ್ ಕಾರ್ಮಿಕ ಘಟಕಕ್ಕೆ
ವಿದ್ಯಾರ್ಥಿಗಳಿಗೆ ಮಾಸ್ಕ್ ಸ್ಯಾನಿಟೈಸರ್ ವಿತರಣೆಮುಳ್ಳೂರು, ಫೆ. ೨೦: ಭಾರತ ಸೇವಾ ದಳ ಕೊಡಗು ಜಿಲ್ಲಾ ಘಟಕ ಮತ್ತು ಆಲೂರುಸಿದ್ದಾಪುರ ಸರಕಾರಿ ಪ.ಪೂ .ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಪ.ಪೂ. ಕಾಲೇಜು, ಪ್ರೌಢಶಾಲಾ
ಕ್ರೀಡಾ ನಿಲಯಕ್ಕೆ ಆಯ್ಕೆ ಪ್ರಕ್ರಿಯೆಕೂಡಿಗೆ, ಫೆ. ೨೦: ಮಡಿಕೇರಿಯಲ್ಲಿರುವ ೫ನೇ ತರಗತಿಯ ಕ್ರೀಡಾ ನಿಲಯಕ್ಕೆ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯು ಕೂಡಿಗೆ ಸರಕಾರಿ ಕ್ರೀಡಾ ಪ್ರೌಢಶಾಲೆಯ