ಪಾರಣ ಬೋಡ್ ನಮ್ಮೆಗೆ ಸಂಭ್ರಮದ ತೆರೆ ಪೊನ್ನಂಪೇಟೆ, ಜೂ. ೨: ವಿವಿಧ ವೇಷಭೂಷಣ ತೊಟ್ಟು ಸಂಭ್ರಮಿಸಿದ ಗ್ರಾಮವಾಸಿಗಳ ಹರ್ಷೋದ್ಘಾರದೊಂದಿಗೆ ೨ ದಿನಗಳ ಕಾಲ ನಡೆದ ಐತಿಹಾಸಿಕ ಪಾರಣ ಬೋಡ್ ನಮ್ಮೆಗೆ ಬುಧವಾರ ಸಂಜೆ ವರ್ಣರಂಜಿತವಾಗಿ
ಕೊಡಗಿನ ಗಡಿಯಾಚೆಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆ ನವದೆಹಲಿ, ಜೂ. ೨: ಕಾಶ್ಮೀರದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆಗಳ ಸರಣಿ ಮುಂದುವರೆದಿದ್ದು ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ
ನಾಳೆಯಿಂದ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ಸೋಮವಾರಪೇಟೆ, ಜೂ. ೨: ಜಿಲ್ಲಾ ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ ಚಿತ್ರನಟ ದಿ.ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ತಾ. ೪ ಮತ್ತು ೫ ರಂದು ರಾಜ್ಯ ಮಟ್ಟದ ಟೆನ್ನಿಸ್‌ಬಾಲ್
ಶಿಕ್ಷಣ ಸಚಿವರ ಮನೆ ಮೇಲಿನ ದಾಳಿ ಖಂಡನೀಯ ಕೊಡಗು ಬಿಜೆಪಿ ಮಡಿಕೇರಿ, ಜೂ.೨: ರಾಜ್ಯ ಶಿಕ್ಷಣ ಸಚಿವರ ಮನೆ ಮೇಲೆ ಕಾಂಗ್ರೆಸ್ ಎನ್‌ಎಸ್‌ಯುಐ ಕಾರ್ಯಕರ್ತರು ನಡೆಸಿರುವ ದಾಳಿ ಖಂಡನೀಯವೆAದು ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಬಿಜೆಪಿ, ಘಟನೆ ಕುರಿತು ತನಿಖೆ
ಪಠ್ಯ ಪರಿಷ್ಕರಣೆ ನಾಟಕ ನಿಲ್ಲಿಸಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕಮಡಿಕೇರಿ, ಜೂ.೨: ಪಠ್ಯ ಪುಸ್ತಕ ಪರಿಷ್ಕರಣೆ ಎನ್ನುವ ನಾಟಕವಾಡುತ್ತಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ತನ್ನ ಅಜೆಂಡಾವನ್ನು ವಿದ್ಯಾರ್ಥಿಗಳ ಮೇಲೂ ಹೇರುವ ಪ್ರಯತ್ನದಲ್ಲಿ ತೊಡಗಿದೆ ಎಂದು ಜಿಲ್ಲಾ