ನಾಗಮೋಹನ್ ದಾಸ್ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಕುಶಾಲನಗರ, ಏ. ೭: ಸರಕಾರ ಕೂಡಲೇ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅನುಷ್ಠಾನಗೊಳಿಸ ಬೇಕೆಂದು ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಪ್ರಮುಖರು ಆಗ್ರಹಿಸಿದ್ದಾರೆ. ಜಗದ್ಗುರು
ಬೆಂಡೆಬೆಟ್ಟ ಗಿರಿಜನರ ಅಹವಾಲು ಆಲಿಸಿದ ತಹಶೀಲ್ದಾರ್ ಕಣಿವೆ, ಏ. ೭: ಹಾರಂಗಿ ಸಮೀಪದ ಬೆಂಡೆಬೆಟ್ಟ ಗಿರಿಜನ ಹಾಡಿಗೆ ಆಗಮಿಸಿದ್ದ ಕುಶಾಲನಗರ ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್ ಗಿರಿಜನ ನಿವಾಸಿಗಳಿಂದ ಅಹವಾಲು ಆಲಿಸಿದರು. ಗಿರಿಜನ ಹಾಡಿಯಲ್ಲಿ ಮನೆಗಳಿಲ್ಲದೇ
ಚಿಕ್ಕನಾಯಕನ ಹೊಸಳ್ಳಿಯಲ್ಲಿ ನಡೆದ ಹೊನ್ನಾರು ಉತ್ಸವಕೂಡಿಗೆ, ಏ. ೭: ಜಿಲ್ಲೆಯ ಗಡಿ ಭಾಗ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಾಯಕನ ಹೊಸಳ್ಳಿ ಗ್ರಾಮದಲ್ಲಿ ಸಡಗರ ಸಂಭ್ರಮದಿAದ ಗ್ರಾಮಸ್ಥರು ಹೊನ್ನಾರು ಉತ್ಸವವನ್ನು ಆಚರಣೆ ಮಾಡಿದರು. ಶ್ರೀ
ಬೌದ್ಧ ಮಹಾಸಭಾ ಪೂರ್ವಭಾವಿ ಸಭೆ ಮಡಿಕೇರಿ, ಏ. ೭: ಭಾರತೀಯ ಬೌದ್ಧ ಮಹಾಸಭಾದ ವತಿಯಿಂದ ಬೌದ್ಧ ಮಹಾಸಭಾದ ಕೊಡಗು ಶಾಖೆಯನ್ನು ರಚಿಸುವ ನಿಟ್ಟಿನಲ್ಲಿ ತಾ. ೧೦ರಂದು ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ ಎಂದು ಮಹಾಸಭಾದ
ನಾಳೆ ನವೋದಯ ಪ್ರವೇಶ ಪರೀಕ್ಷೆಮಡಿಕೇರಿ, ಏ. ೬: ಜವಾಹರ್ ನವೋದಯ ವಿದ್ಯಾಲಯದ ೯ನೇ ತರಗತಿಗೆ ಪ್ರವೇಶ ಪರೀಕ್ಷೆ ತಾ. ೯ ರಂದು ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರಗಳು ನವೋದಯ