ಹೊಸ್ತಿಲಲ್ಲಿ ಮುಂಗಾರುಮಡಿಕೇರಿ, ಜೂ. ೧: ಮುಂಗಾರು ಮಳೆ ಆರಂಭದ ಮುನ್ಸೂಚನೆ ಕಂಡುಬರುತ್ತಿದ್ದು, ತಾ. ೨ ರಿಂದ (ಇಂದಿನಿAದ) ನಿಧಾನಗತಿಯಲ್ಲಿ ಮಳೆ ಸುರಿಯುವ ಸಾಧ್ಯತೆ ಕುರಿತು ಗೋಣಿಕೊಪ್ಪಲುವಿನ ಕೃಷಿ ವಿಜ್ಞಾನ
ಇಂದು ಕಾಡಾನೆ ಕಾರ್ಯಾಚರಣೆಚೆಯ್ಯಂಡಾಣೆ, ಜೂ. ೧: ನರಿಯಂದಡ ಹಾಗೂ ಕುಂಜಿಲ ಕಕ್ಕಬೆ ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟ ಗ್ರಾಮಗಳಲ್ಲಿ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ತಾ. ೨ ರಿಂದ ಮುಂದುವರಿಯಲಿದೆ. ಕಾಡಾನೆಯೊಂದು
ಕಾಫಿ ಉದ್ಯಮ ಪುನಶ್ಚೇತನ ಪ್ಯಾಕೇಜ್ ಅನುಮೋದನೆ ನೀಡದ ಕೇಂದ್ರ(ಕೋವರ್‌ಕೊಲ್ಲಿ ಇಂದ್ರೇಶ್) ಬೆAಗಳೂರು, ಮೇ ೩೧: ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಪ್ರತೀ ವರ್ಷವೂ .ತೆರಿಗೆ ರೂಪದಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಆದಾಯವನ್ನು ತಂದು ಕೊಡುತ್ತಿರುವ ಕಾಫಿ ಉದ್ಯಮ
ಕಾರ್ಯಾಚರಣೆ ವೇಳೆ ಕುಸಿದು ಬಿದ್ದು ಮೃತಪಟ್ಟ ಕಾಡಾನೆ ಕಾರ್ಯಾಚರಣೆ ವೇಳೆ ಕುಸಿದು ಬಿದ್ದು ಮೃತಪಟ್ಟ ಕಾಡಾನೆ (ವರದಿ : ಅಶ್ರಫ್) ಚೆಯ್ಯಂಡಾಣೆ, ಮೇ ೩೧: ಚೆಯ್ಯಂಡಾಣೆ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು
ಕರ್ನಾಟಕ ಕೇರಳ ಗಡಿಯಲ್ಲಿ ಆನೆ ಕಾರಿಡಾರಿಗೆ ಸೋಲಾರ್ ಬೇಲಿ ಅಡ್ಡಿ (ವಿಶೇಷ ವರದಿ : ಹೆಚ್.ಕೆ.ಜಗದೀಶ್) ಗೋಣಿಕೊಪ್ಪಲು, ಮೇ ೩೧ : ಕಾಡಾನೆಗಳು ಸಂಚರಿಸುವ ಮಾರ್ಗದಲ್ಲಿ ಸೋಲಾರ್ ಬೇಲಿ ಹಾಗೂ ಆನೆ ಕಂದಕಗಳನ್ನು ನಿರ್ಮಾಣ ಮಾಡಿರುವುದರಿಂದ ಕಾಡಾನೆಗಳು ಅರಣ್ಯ ಪ್ರದೇಶಕ್ಕೆ