ಕಟ್ಟಡಕ್ಕೆ ಶಂಕು ಸ್ಥಾಪನೆ ಗ್ರಂಥಾಲಯ ಉದ್ಯಾನವನ ಉದ್ಘಾಟನೆ ಚೆಯ್ಯಂಡಾಣೆ, ಮೇ ೩೦: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಕರಡ ಗ್ರಾಮದಲ್ಲಿ ಪಂಚಾಯಿತಿ ವತಿಯಿಂದ ನೂತನವಾಗಿ ನಿರ್ಮಿಸಿದ ಡಿಜಿಟಲ್ ಗ್ರಂಥಾಲಯ
ಹೆಲಿಪೋರ್ಟ್ ನಿರ್ಮಾಣ ಕುರಿತು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ಮಡಿಕೇರಿ, ಮೇ ೩೦: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸೈನಿಕ ಶಾಲೆ ಬಳಿಯಲ್ಲಿ ಹೆಲಿಪೋರ್ಟ್ ನಿರ್ಮಾಣ ಕುರಿತು ಸಭೆ ನಡೆಯಿತು. ಕರ್ನಾಟಕ ರಾಜ್ಯ
ಜಿಲ್ಲಾ ಮಟ್ಟದ ಕಾಲ್ಚೆಂಡು ಪಂದ್ಯಾವಳಿ ಕ್ಯಾಪ್ಟನ್ಸ್ ೧೧ ಪಾಲಿಬೆಟ್ಟ ಚಾಂಪಿಯನ್ಸ್ ಚೆಟ್ಟಳ್ಳಿ ಮೇ ೩೦: ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಹಾಗೂ ರಾಜ್ಯ ಫುಟ್ಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ಅಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿ ಕಳೆದ ೮ ದಿನಗಳಿಂದ ನಡೆಯುತ್ತಿರುವ ಜಿಲ್ಲಾ ಮಟ್ಟದ
ಒಕ್ಕಲಿಗರ ಭವನ ನಿರ್ಮಾಣಕ್ಕೆ ಕ್ರಮ ಹರಪಳ್ಳಿ ರವೀಂದ್ರ ವೀರಾಜಪೇಟೆ, ಮೇ ೩೦: ಒಕ್ಕಲಿಗರ ನಿಗಮದ ಯೋಜನೆಯಡಿ ಕಣ್ಣಂಗಾಲ ಒಂಟಿಯAಗಡಿಯಲ್ಲಿ ಒಕ್ಕಲಿಗರ ಭವನ ನಿರ್ಮಿಸಲಾಗುವುದು ಎಂದು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ರವೀಂದ್ರ ಹರಪಳ್ಳಿ ಹೇಳಿದರು. ಕಣ್ಣಂಗಾಲ ಒಕ್ಕಲಿಗರ
ದಸಂಸ ವತಿಯಿಂದ ಅಂಬೇಡ್ಕರ್ ಜಯಂತಿ ದಲಿತ ಜಾಗೃತಿ ಸಮಾವೇಶ ಮಡಿಕೇರಿ, ಮೇ ೩೦: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಕೊಡಗು ಜಿಲ್ಲಾ ಘಟಕ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್‌ರವರ ೧೩೧ನೇ ಜಯಂತಿ ಹಾಗೂ ದಲಿತ