ಮಾಜಿ ಸೈನಿಕರ ಕುಂದು ಕೊರತೆ ಆಲಿಸಿದ ಜಿಲ್ಲಾಧಿಕಾರಿ ಸಮಸ್ಯೆಗಳಿಗೆ ಸ್ಪಂದನ ಸೋಮವಾರಪೇಟೆ, ಮೇ ೩೦: ಸೋಮವಾರಪೇಟೆ ಭಾಗದಲ್ಲಿರುವ ಮಾಜಿ ಸೈನಿಕರ ಕುಂದುಕೊರತೆಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು, ಕೆಲವೊಂದು ಸಮಸ್ಯೆಗಳಿಗೆ ಪರಿಹಾರದ ಭರವಸೆ ನೀಡಿದರಲ್ಲದೇ ಕಂದಾಯ ಇಲಾಖೆಯಿಂದ ಮಾಜಿ ಸೈನಿಕರಿಗೆ ಎಲ್ಲಾ
ಮಣ್ಣಿನ ಆರೋಗ್ಯಕ್ಕೆ ಆದ್ಯತೆ ನೀಡುವ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ಸಲಹೆಗೋಣಿಕೊಪ್ಪ ವರದಿ, ಮೇ ೩೦: ಮಣ್ಣಿನಲ್ಲಿ ಹುಳಿ ಅಂಶ ಹೆಚ್ಚಾಗದಂತೆ ಕಾಫಿ ಬೆಳೆಗಾರರು ಮಣ್ಣಿನ ಆರೋಗ್ಯಕ್ಕೆ ಆದ್ಯತೆ ನೀಡುವ ಕೃಷಿ ಪದ್ದತಿ ಅಳವಡಿಸಿಕೊಳ್ಳಬೇಕಿದೆ ಎಂಬ ಅಭಿಪ್ರಾಯ ಅಗ್ರಿಕಲ್ಚರಲ್
ವಿದ್ಯುತ್ ವ್ಯತ್ಯಯಮಡಿಕೇರಿ, ಮೇ ೩೦ : ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಗದ್ದಿಗೆ ಹಾಗೂ ಗಾಳಿಬೀಡು ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಡೆಸಬೇಕಿರುವುದರಿಂದ ತಾ. ೩೧
ಕಾಡಾನೆ ಸೆರೆ ಕಾರ್ಯಾಚರಣೆ ಚೆಯ್ಯಂಡಾಣೆ, ಮೇ ೩೦: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀಡುಬಿಟ್ಟ ಕಾಡಾನೆಯನ್ನು ಹಿಡಿಯಲು ಇಂದು ಕೂಡ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆ ನಡೆಸುವ ಸಂದರ್ಭ ಆನೆ ಯವಕಪಾಡಿಗೆ ಲಗ್ಗೆ
ಮಹಡಿಯಿಂದ ಬಿದ್ದು ಕಾರ್ಮಿಕ ದುರ್ಮರಣಮಡಿಕೇರಿ, ಮೇ ೩೦ : ಮನೆಯ ಸೆಂಟ್ರಿAಗ್ ಬಿಚ್ಚುವ ಸಂದರ್ಭ ೨ನೇ ಮಹಡಿಯಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಗರದ ಗಣಪತಿಬೀದಿಯಲ್ಲಿ ನಡೆದಿದೆ. ಸೇಲಂ ಮೂಲದ ಕಾರ್ಮಿಕ ರಾಜಕುಮಾರ್