ಎಫ್ಎಸ್ಎಸ್ಎಐ ನೋಂದಣಿ ಪರವಾನಗಿ ಪಡೆಯಲು ಸೂಚನೆ ಮಡಿಕೇರಿ ಫೆ.೨೩ : ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ೨೦೦೬ ರ ನಿಯಮ ಮತ್ತು ನಿಬಂಧನೆ ೨೦೧೧ ದೇಶದಾದ್ಯಂತ ೫ನೇ ಆಗಸ್ಟ್ ೨೦೧೧ ರಿಂದ ಜಾರಿಗೆ
ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂರ್ರಾಷ್ಟಿçÃಯ ಮಾತೃಭಾಷಾ ದಿನಾಚರಣೆ ಪೊನ್ನಂಪೇಟೆ, ಫೆ. ೨೩: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂರ‍್ರಾಷ್ಟಿçÃಯ ಮಾತೃಭಾಷಾ ದಿನಾಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ ಪ್ರಾಂಶುಪಾಲ ಪ್ರೊ. ಎಂ.ಬಿ. ಕಾವೇರಪ್ಪ ಮಾತನಾಡಿ, ಯಾವುದೇ ಒಬ್ಬ
ಇಂದಿರಾಗಾAಧಿ ಅಭಿಮಾನಿಗಳ ಸಂಘದಿAದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಸೋಮವಾರಪೇಟೆ,ಫೆ.೨೩: ಇಲ್ಲಿನ ಇಂದಿರಾಗಾAಧಿ ಅಭಿಮಾನಿಗಳ ಸಂಘದ ವತಿಯಿಂದ ಮಾರ್ಚ್ ೫ರಂದು ೩೫ನೇ ವರ್ಷದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜು
ಹತೋಟಿಗೆ ಬಂದ ಬೆಂಕಿನಾಪೋಕ್ಲು, ಫೆ. ೨೩: ನಾಲಡಿ ಗ್ರಾಮದ ಬೈನಪಾರೆ, ಬೋನಿಕರೆ, ಕರ್ತಕಾಡು ಪ್ರದೇಶಗಳ ಬೆಟ್ಟಗಳಲ್ಲಿ ಕಾಣಿಸಿಕೊಂಡ ಬೆಂಕಿ ಈಗ ಹತೋಟಿಯಲ್ಲಿದ್ದು, ಅಲ್ಲಲ್ಲಿ ಅಲ್ಪ ಪ್ರಮಾಣದಲ್ಲಿ ಹೊಗೆಯಾಡುತ್ತಿರುವದು ಕಂಡು ಬರುತ್ತಿದೆ
ತಾ ೨೮ ರಂದು ‘ಕೃಷ್ಣೇಗೌಡನ ಆನೆ ನಾಟಕ ಪ್ರದರ್ಶನ ಮಡಿಕೇರಿ ಫೆ.೨೩ : ಮೈಸೂರು ರಂಗಾಯಣ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಗಡಿಯಲ್ಲಿ ಕನ್ನಡ ನಾಟಕ ಎಂಬ ಹೆಸರಿನಲ್ಲಿ ‘ಕೃಷ್ಣೇಗೌಡನ ಆನೆ' ನಾಟಕ