ಭಾಗಮಂಡಲ ರಾಮಮಂದಿರಕ್ಕೆ ಕಾರ್ಕಳದಿಂದ ಶಿಲೆ ಭಾಗಮಂಡಲ, ಏ. ೪: ಭಾಗಮಂಡಲದ ರಾಮಮಂದಿರದಲ್ಲಿ ರಾಮನವಮಿ ಪ್ರಯುಕ್ತ ವಿವಿಧÀ ಧಾರ್ಮಿಕ ಕಾರ್ಯಕ್ರಮ ಶನಿವಾರದಿಂದ ಆರಂಭವಾಗಿದ್ದು, ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ತಾ.೧೦ರಂದು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ
ನಾಳೆ ಲಕ್ಷಿö್ಮ ದೇವಾಲಯ ವಾರ್ಷಿಕೋತ್ಸವ*ಗೋಣಿಕೊಪ್ಪ, ಏ. ೪: ಇಲ್ಲಿನ ಲಕ್ಷಿö್ಮ ದೇವಸ್ಥಾನದ ವಾರ್ಷಿಕೋತ್ಸವ ತಾ. ೬ರಂದು ನಡೆಯಲಿದೆ. ವಾರ್ಷಿಕೋತ್ಸವದ ಪ್ರಯುಕ್ತ ಬೆಳಿಗ್ಗೆ ೯ ಗಂಟೆಯಿAದ ೧೨ರವರೆಗೆ ಗಣಪತಿ ಪೂಜೆ, ಪುಣ್ಯಾಹ, ಕಲಶಪೂಜೆ, ಗಣಪತಿ
ವೀರಾಜಪೇಟೆ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ವೀರಾಜಪೇಟೆ, ಏ. ೪: ವೀರಾಜಪೇಟೆ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಣ ನೀಡಿದರೆ ವಾಯು ಮಾರ್ಗದಲ್ಲಿ ಕೆಲಸ ನಡೆಯುತ್ತಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಹೆಚ್.ಪಿ ರಮೇಶ್
ವೀರಾಜಪೇಟೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ *ಗೋಣಿಕೊಪ್ಪ, ಏ. ೪: ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಸುಧಾರಣೆಗೆ ಬಂದಿದ್ದು ಕ್ಷೇತ್ರವಾರು ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರುವ ಪ್ರಯತ್ನ ನಡೆಯಲಿದೆ. ಆ ಮೂಲಕ ಕ್ಷೇತ್ರದ ಅಭಿವೃದ್ಧಿಗೆ
ತಿತಿಮತಿ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ *ಗೋಣಿಕೊಪ್ಪ, ಏ. ೪: ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ನಲವತ್ತಕ್ಕೂ ಹೆಚ್ಚು ಕಾಮಗಾರಿಗಳಿಗೆ ರಾಜ್ಯ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ ಕೆ.ಜಿ ಬೋಪಯ್ಯ