ಸೋಮವಾರಪೇಟೆಯಲ್ಲಿ ೧೧೦ ಕೋಟಿ ವೆಚ್ಚದ ಆಕ್ಸಿಜನ್ ಉತ್ಪಾದನಾ ಘಟಕ ಉದ್ಘಾಟನೆ ಸೋಮವಾರಪೇಟೆ,ಏ.೪: ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ನಿಮಿಷಕ್ಕೆ ೩೯೦ ಲೀಟರ್ ಆಮ್ಲಜನಕ ಉತ್ಪಾದನೆ ಮಾಡುವ ಸಾಮರ್ಥ್ಯ ಹೊಂದಿರುವ ಬೃಹತ್ ಆಮ್ಲಜನಕ ಉತ್ಪಾದನಾ ಘಟಕವನ್ನು ಶಾಸಕ ಎಂ.ಪಿ.
ಹಿಂದೂ ಕಪ್ ಫುಟ್ಬಾಲ್ ಪಂದ್ಯಾಟ ಬೆಂಗಳೂರಿನ ಮಲ್ನಾಡ್ ತಂಡ ಪ್ರಥಮ ಸೋಮವಾರಪೇಟೆ,ಏ.೪: ಸಮೀಪದ ಗೌಡಳ್ಳಿ ಗ್ರಾಮದ ಹಿಂದೂ ಗೆಳೆಯರ ಬಳಗದ ವತಿಯಿಂದ ಬಿ.ಜಿ.ಎಸ್.ಶಾಲಾ ಮೈದಾನದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ನಡೆದ ನಾಲ್ಕನೇ ವರ್ಷದ ಮುಕ್ತ ಫುಟ್ಬಾಲ್ ಪಂದ್ಯಾಟದಲ್ಲಿ ಅತ್ಯಾಕರ್ಷಕ
ರೋಟರಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಕುಶಾಲನಗರ, ಏ. ೪: ಕುಶಾಲನಗರ ರೋಟರಿ ಮತ್ತು ಆಪ್ಟೆಕ್ ಸಂಸ್ಥೆಯ ಸಹಯೋಗದೊಂದಿಗೆ ನಿರುದ್ಯೋಗಿ ಯುವಕ - ಯುವತಿಯರಿಗೆ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು
ಕರ್ನಾಟಕ ಸಂಗೀತ ಕಾರ್ಯಕ್ರಮಮಡಿಕೇರಿ, ಏ.೪: ಮಡಿಕೇರಿಯಲ್ಲಿ ಭಾರತೀಯ ವಿದ್ಯಾಭವನ ಕೊಡಗು ಕೇಂದ್ರದ ವತಿಯಿಂದ ತಾ. ೬ ರಂದು ಕರ್ನಾಟಕ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಸರಾಂತ ವಿದುಷಿ ದಿವ್ಯಗಿರಿಧರ್ ಅವರು ಮಡಿಕೇರಿಯ ಭಾರತೀಯ
ಹುಲಿ ಕಾರ್ಯಾಚರಣೆ ಸಿಗದ ಸುಳಿವು ತಂಡಕ್ಕೆ ನಿರಾಸೆ ಗೋಣಿಕೊಪ್ಪಲು, ಏ.೪: ಹುಲಿಯ ಹೆಜ್ಜೆ ಗುರುತು ಅರಸಿ ಹೊರಟ ಕಾರ್ಯಾಚರಣೆ ತಂಡಕ್ಕೆ ನಿರಾಸೆಯುಂಟಾಗಿದೆ. ಬಿಸಿಲನ್ನು ಲೆಕ್ಕಿಸದೆ ಕಳೆದ ಏಳು ದಿನಗಳಿಂದ ಹಗಲು ರಾತ್ರಿ ಎನ್ನದೇ ಅರಣ್ಯ ಪ್ರದೇಶವನ್ನು ಜಾಲಾಡಿದ