ಪ್ರಸವಪೂರ್ವ ಆರೈಕೆ ಕುರಿತು ಜಾಗೃತಿ ಮಡಿಕೇರಿ, ಫೆ. ೪: ಪ್ರಸವಪೂರ್ವ ಹಂತದಲ್ಲಿ ಅಂಗವೈಕಲ್ಯವನ್ನು ತಡೆಗಟ್ಟುವ ಸವಾಲುಗಳು ಮತ್ತು ಅಪಾಯಗಳನ್ನು ಗುರುತಿಸಲು ಪ್ರಸವಪೂರ್ವ ಆರೈಕೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸುಂಟಿಕೊಪ್ಪದ ಸ್ವಸ್ಥ ಕೇಂದ್ರದಲ್ಲಿ ಅಂಗನವಾಡಿ
ಮೊಹಿದೀನ್ ಹಾಜಿ ಅವರಿಗೆ ಶ್ರದ್ಧಾಂಜಲಿ ನಾಪೋಕ್ಲು, ಫೆ.೪: ಇಲ್ಲಿಗೆ ಸಮೀಪದ ಚೆರಿಯಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಳ ದಾನಿ ಇತ್ತೀಚೆಗೆ ನಿಧನರಾದ ಪಿ.ಪಿ ಮೊಹಿದೀನ್ ಹಾಜಿ ಅವರಿಗೆ ಪುಷ್ಪನಮನದೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶಾಲೆಯ
ಅತ್ಯುತ್ತಮ ಪೆರೇಡ್ ಪ್ರದರ್ಶನಕ್ಕೆ ಪ್ರಶಸ್ತಿ ಕೂಡಿಗೆ, ಫೆ. ೪: ಕೂಡಿಗೆ ಸೈನಿಕ ಶಾಲೆ, ಕೊಡಗಿನ ಎನ್‌ಸಿಸಿ ಸೀನಿಯರ್ ಡಿವಿಷನ್ ಘಟಕದ ೨೩ ವಿದ್ಯಾರ್ಥಿಗಳ ದಳ, ಮಡಿಕೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಸಂದರ್ಭ ಪ್ರದರ್ಶಿಸಿದ
ಬಿಜಿಎಸ್ ವಿದ್ಯಾಸಂಸ್ಥೆಯಲ್ಲಿ ಅರಿವು ಕಾರ್ಯಕ್ರಮ ಸಿದ್ದಾಪುರ, ಫೆ, ೪: ಸಿದ್ದಾಪುರದ ಬಿ.ಜಿ.ಎಸ್. ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಭೇಟಿ ಬಚಾವೋ ಭೇಟಿ ಪಡವೋ ಯೋಜನೆಯ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ
ವಿಶೇಷಚೇತನರ ಸೌಲಭ್ಯಗಳ ಕರಿತು ಸಭೆ ಚೆಟ್ಟಳ್ಳಿ, ಫೆ. ೪: ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿಶೇಷಚೇತನರ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಿಂಧೂರಾಜನ್ ವಹಿಸಿದ್ದರು. ಪಂಚಾಯಿತಿ ಅಭಿವೃದ್ಧಿ