ನದಿ ತೀರದ ನಿವಾಸಿಗಳಿಗೆ ನೋಟೀಸ್ಸಿದ್ದಾಪುರ, ಮೇ ೨೩: ನದಿ ತೀರದ ನಿವಾಸಿಗಳಿಗೆ ಕಂದಾಯ ಇಲಾಖೆಯ ವತಿಯಿಂದ ಮುಂಜಾಗ್ರತಾ ಕ್ರಮವಾಗಿ ನೋಟೀಸ್ ಜಾರಿ ಮಾಡಲಾಯಿತು. ಪ್ರವಾಹ ಪೀಡಿತ ಪ್ರದೇಶಗಳಾದ ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ
ದಶಕಗಳ ಸಮಸ್ಯೆಯಿಂದ ಕೊನೆಗೂ ಮುಕ್ತಿ ಪಡೆದ ತೋಳೂರುಶೆಟ್ಟಳ್ಳಿ ಗ್ರಾಮಸ್ಥರು ಸೋಮವಾರಪೇಟೆ,ಮೇ.೨೩: ಮಳೆಗಾಲದಲ್ಲಿ ಹತ್ತಾರು ದಿನಗಳ ಕಾಲ ವಿದ್ಯುತ್ ಇಲ್ಲದೇ ಕತ್ತಲೆಯಲ್ಲಿ ಕಾಲ ಕಳೆಯುತ್ತಿದ್ದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರ ದಶಕಗಳ ಬೇಡಿಕೆ ಕೊನೆಗೂ ಈಡೇರಿದ್ದು, ವಿದ್ಯುತ್
ಕಕ್ಕಬ್ಬೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ಫಸಲು ನಾಶ ಮಡಿಕೇರಿ, ಮೇ ೨೩: ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿರುವ ಇಗ್ಗುತಪ್ಪ ದೇವಸ್ಥಾನದ ಸುತ್ತಮುತ್ತಲಿನ ನಿವಾಸಿಗಳು ಆನೆ ಕಾಟದಿಂದ ತತ್ತರಿಸಿದ್ದಾರೆ. ದೇವಸ್ಥಾನದಿಂದ ಕೂಗಳತೆ ದೂರದಲ್ಲಿರುವ ಬೊಳ್ಳನಮಂಡ ದೇಚಮ್ಮ ಅವರ
ಇಂದು ವಿದ್ಯುತ್ ವ್ಯತ್ಯಯಮಡಿಕೇರಿ, ಮೇ ೨೩: ಶ್ರೀಮಂಗಲ ೩೩/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರಹೋಗುವ ಎಫ್೧ ಕಾನೂರು ಫೀಡರ್‌ನಲ್ಲಿ ಕಾಡು ಕಡಿಯುವ (ಜಂಗಲ್ ಕಟ್ಟಿಂಗ್) ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ.
ರೋಟರಿ ಸಂಸ್ಥೆಗೆ ಜಿಲ್ಲಾ ರಾಜ್ಯಪಾಲರ ಭೇಟಿಶನಿವಾರಸಂತೆ, ಮೇ ೨೩: ಕೊಡ್ಲಿಪೇಟೆ ಹೇಮಾವತಿ ರೋಟರಿ ಸಂಸ್ಥೆಗೆ ರೋಟರಿ ಜಿಲ್ಲಾ ರಾಜ್ಯಪಾಲ ರವೀಂದ್ರ ಭಟ್ ಅವರು ಭೇಟಿ ನೀಡುವ ಕಾರ್ಯಕ್ರಮ ತಾ. ೨೫ ರಂದು ಸಂಜೆ