ಕಸಾಪದಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಸೋಮವಾರಪೇಟೆ, ನ. ೨೫: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂತ ಜೋಸೆಫರ ವಿದ್ಯಾ ಸಂಸ್ಥೆಯ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ
ಎಕೆ ಸುಬ್ಬಯ್ಯ ಸ್ಮರಣಾರ್ಥ ಫುಟ್ಬಾಲ್ ಪಂದ್ಯಾಟ ವೀರಾಜಪೇಟೆ, ನ. ೨೫: ದಿವಂಗತ ಎ.ಕೆ. ಸುಬ್ಬಯ್ಯ ಅವರ ಸ್ಮರಣಾರ್ಥ, ಕಲ್ಲು ಬಾಯ್ಸ್, ಕಲ್ಲುಬಾಣೆ ಇವರು ಆಯೋಜಿಸಿರುವ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟವನ್ನು, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ
ಸೌಹಾರ್ದ ಸಹಕಾರಿ ಸಂಘ ಸ್ಥಾಪಿಸಲು ಸಲಹೆ ಗೋಣಿಕೊಪ್ಪ ವರದಿ, ನ. ೨೫: ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆಯ ರಜತ ಮಹೋತ್ಸವ ಅಂಗವಾಗಿ ಪೊನ್ನಂಪೇಟೆ ತಾಲೂಕಿನಲ್ಲಿ ಹೊಸ ಸೌಹಾರ್ದ ಸಹಕಾರಿ ಸಂಘಗಳನ್ನು ಪ್ರಾರಂಭಿಸುವ ಕುರಿತು ತಾಲೂಕು
ಸರಕಾರಿ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆಬೇಕು ಕೊಟ್ರೇಶ್ ಎಸ್ ಉಪ್ಪಾರ ಕುಶಾಲನಗರ, ನ. ೨೫: ಕನ್ನಡದ ನೆಲದಲ್ಲಿ ಜೀವಿಸುತ್ತಿರುವ ಎಲ್ಲರೂ ಕನ್ನಡ ಭಾಷೆಯ ಮೇಲೆ ಅಭಿಮಾನ ಹಾಗೂ ಗೌರವ ತೋರುವ ಮೂಲಕ ಭಾಷಾಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕಾಗಿದೆ ಎಂದು ಕೊಡಗು ಛಾಯಾ
ಶ್ರೀಮಂಗಲ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ ಶ್ರೀಮಂಗಲ, ನ. ೨೫: ಜಿಲ್ಲಾಮಟ್ಟದ ಖೋ-ಖೋ ಆಟದಲ್ಲಿ ಶ್ರೀಮಂಗಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಬಾಲಕರು ಹಾಗೂ ಬಾಲಕಿಯರ ತಂಡ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಜೊತೆ