ಕೊರೊನಾ: 1026 ಮಂದಿಗೆ ಸಂಪರ್ಕತಡೆಮಡಿಕೇರಿ, ಏ. 29: ಕೊಡಗು ಜಿಲ್ಲೆಯಲ್ಲಿ ವಿದೇಶ ಪ್ರವಾಸ ಇತಿಹಾಸ ಇರುವವರನ್ನು ಪತ್ತೆ ಹಚ್ಚಿದ್ದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ಆತ್ಮಹತ್ಯೆಕುಶಾಲನಗರ, ಏ. 29: ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರದ ಮಾದಾಪಟ್ಟಣ ಗ್ರಾಮದಲ್ಲಿ ತಾ. 27ರ ರಾತ್ರಿ ನಡೆದಿದೆ. ಮಾದಾಪಟ್ಟಣ ಗ್ರಾಮದ ಜಗದೀಶ್ ಕಾವೇರಿ ನದಿ ಹೂಳೆತ್ತಲು ಸೂಚನೆಕುಶಾಲನಗರ, ಏ 29 : ಮಳೆಗಾಲಕ್ಕೆ ಮುನ್ನ ಕುಶಾಲನಗರ ವ್ಯಾಪ್ತಿಯಲ್ಲಿ ಕಾವೇರಿನದಿಯ ಹೂಳೆತ್ತುವ ಕಾಮಗಾರಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ ಸೋಮಣ್ಣ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಮಡಿಕೇರಿಯಲ್ಲಿ 776 ಮಂದಿಗೆ ಜ್ವರ ತಪಾಸಣೆವೀರಾಜಪೇಟೆ, ಏ. 29: ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಹರಡುವ ಮುಂಜಾಗರೂಕತಾ ಕ್ರಮವಾಗಿ ಕಳೆದ 25 ದಿನಗಳ ಹಿಂದೆ ಫೀವರ್ ಕ್ಲಿನಿಕ್ ಘಟಕವನ್ನು ಪ್ರತ್ಯೇಕವಾಗಿ ಪ್ರಾರಂಭಿಸಲಾಗಿದ್ದು, ಶಂಕರಾಚಾರ್ಯರ ಜಯಂತಿ ಆಚರಣೆಮಡಿಕೇರಿ, ಏ. 29: ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ನಗರದ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ
ಕೊರೊನಾ: 1026 ಮಂದಿಗೆ ಸಂಪರ್ಕತಡೆಮಡಿಕೇರಿ, ಏ. 29: ಕೊಡಗು ಜಿಲ್ಲೆಯಲ್ಲಿ ವಿದೇಶ ಪ್ರವಾಸ ಇತಿಹಾಸ ಇರುವವರನ್ನು ಪತ್ತೆ ಹಚ್ಚಿದ್ದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ
ಆತ್ಮಹತ್ಯೆಕುಶಾಲನಗರ, ಏ. 29: ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಶಾಲನಗರದ ಮಾದಾಪಟ್ಟಣ ಗ್ರಾಮದಲ್ಲಿ ತಾ. 27ರ ರಾತ್ರಿ ನಡೆದಿದೆ. ಮಾದಾಪಟ್ಟಣ ಗ್ರಾಮದ ಜಗದೀಶ್
ಕಾವೇರಿ ನದಿ ಹೂಳೆತ್ತಲು ಸೂಚನೆಕುಶಾಲನಗರ, ಏ 29 : ಮಳೆಗಾಲಕ್ಕೆ ಮುನ್ನ ಕುಶಾಲನಗರ ವ್ಯಾಪ್ತಿಯಲ್ಲಿ ಕಾವೇರಿನದಿಯ ಹೂಳೆತ್ತುವ ಕಾಮಗಾರಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ ಸೋಮಣ್ಣ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಮಡಿಕೇರಿಯಲ್ಲಿ
776 ಮಂದಿಗೆ ಜ್ವರ ತಪಾಸಣೆವೀರಾಜಪೇಟೆ, ಏ. 29: ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಹರಡುವ ಮುಂಜಾಗರೂಕತಾ ಕ್ರಮವಾಗಿ ಕಳೆದ 25 ದಿನಗಳ ಹಿಂದೆ ಫೀವರ್ ಕ್ಲಿನಿಕ್ ಘಟಕವನ್ನು ಪ್ರತ್ಯೇಕವಾಗಿ ಪ್ರಾರಂಭಿಸಲಾಗಿದ್ದು,
ಶಂಕರಾಚಾರ್ಯರ ಜಯಂತಿ ಆಚರಣೆಮಡಿಕೇರಿ, ಏ. 29: ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕøತಿ ಇಲಾಖೆ ವತಿಯಿಂದ ಶಂಕರಾಚಾರ್ಯರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ನಗರದ ಜಿಲ್ಲಾಡಳಿತ ಭವನದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ