ಮಡಿಕೇರಿಯಲ್ಲಿ ಬೃಹತ್ ವಿರಾಟ ಹಿಂದೂ ಸಂಗಮ ಮಡಿಕೇರಿ, ಫೆ. ೩: ಪಂಚ ಪರಿವರ್ತನೆಯ ಧ್ಯೇಯೋದ್ದೇಶದೊಂದಿಗೆ ಎಲ್ಲೆಡೆ ವಿರಾಟ ಹಿಂದೂ ಸಂಗಮ ಕಾರ್ಯಕ್ರಮ ನಡೆಯುತ್ತಿದ್ದು, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ತಾ. ೭ರಂದು ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಭಾರತೀಯ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಕೊಡವ ಕೌಟುಂಬಿಕ ಕೇರ್ಬಲಿ ನಮ್ಮೆ ಮಡಿಕೇರಿ, ಫೆ. ೩: ಕೊಡವ ಕುಟುಂಬಗಳ ನಡುವಿನ ಕೌಟುಂಬಿಕ ಹಾಕಿ ಉತ್ಸವ, ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್, ಲಿಮ್ಕಾ ದಾಖಲೆಗಳ ಮೂಲಕ
ಪ್ರಪಂಚದಾದ್ಯAತ ಹಿಂದೂ ಆಚಾರ ವಿಚಾರದÀ ಬಗ್ಗೆ ಆಸಕ್ತಿ ವೀರಾಜಪೇಟೆ, ಫೆ. ೩: ಇಂದು ಪ್ರಪಂಚದಾದ್ಯAತ ಹಿಂದೂ ಧರ್ಮದ ಆಚಾರ, ವಿಚಾರಗಳ ಬಗ್ಗೆ ಎಲ್ಲರಲ್ಲೂ ಆಸಕ್ತಿ ಮೂಡುತ್ತಿದೆ ಎಂದು ರಾಷ್ಟಿçÃಯ ಸ್ವಯಂ ಸೇವಕ ಸಂಘದ ಗೋ ಪ್ರಮುಖ್
ವಿವಿಧೆಡೆ ಗಣರಾಜ್ಯೋತ್ಸವ ಕುಶಾಲನಗರ: ಕುಶಾಲನಗರ ತಾಲೂಕು ರಾಷ್ಟಿçÃಯ ಹಬ್ಬ ಆಚರಣಾ ಸಮಿತಿಯ ಆಶ್ರಯದಲ್ಲಿ ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ಸಂದರ್ಭ ತಾಲೂಕು ತಹಶೀಲ್ದಾರ್
ಉರಾ ನಾಗೇಶ್ಗೆ ಪ್ರಶಸ್ತಿ ಪ್ರದಾನx ಕಣಿವೆ, ಫೆ. ೩: ಬೆಂಗಳೂರಿನ ಲಕ್ಷö್ಯ ಕೆರಿಯರ್ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಅತ್ಯುತ್ತಮ ನಿರೂಪಣಾ ಪ್ರಶಸ್ತಿಗೆ ಭಾಜನರಾಗಿದ್ದ ಕುಶಾಲನಗರದ ಉ.ರಾ. ನಾಗೇಶ್ ಅವರಿಗೆ