ವಾಣಿಜ್ಯೋದ್ಯಮಿ ಸಹಕಾರ ಸಂಘದಿAದ ಸನ್ಮಾನಮಡಿಕೇರಿ, ಮೇ ೧೫: ಸೋಮವಾರಪೇಟೆ ತಾಲೂಕು ಸಹಕಾರ ಇಲಾಖೆ ಅಭಿವೃದ್ಧಿ ಅಧಿಕಾರಿಯಾಗಿದ್ದ ಮೋಹನ್ ಕೊಡಗು ಜಿಲ್ಲೆಯ ಸಹಕಾರ ಸಂಘಗಳ ಸಹಾಯಕ ನಿಬಂಧಕರಾಗಿ ಮುಂಬಡ್ತಿ ಹೊಂದಿದ ಹಿನ್ನೆಲೆ ಕೊಡಗು
ಭಗವತಿ ದವಸ ಭಂಡಾರಕ್ಕೆ ಪದಾಧಿಕಾರಿಗಳ ನೇಮಕ ಮಡಿಕೇರಿ, ಮೇ ೧೫: ವೀರಾಜಪೇಟೆ ತಾಲೂಕಿನ ಮಗ್ಗುಲ ಗ್ರಾಮದ ಭಗವತಿ ದವಸ ಭಂಡಾರದ ಅಧ್ಯಕ್ಷರಾಗಿ ಮಡಿಕೇರಿ ನಗರ ಸಭೆಯ
ಶಿಕ್ಷಕರಿಂದ ಶಾಲಾ ಸ್ವಚ್ಛತೆ ಸುಂಟಿಕೊಪ್ಪ, ಮೇ ೧೫: ತಾ.೧೬ ರಂದು (ಇಂದು) ಶಾಲಾ ಪ್ರಾರಂಭೋತ್ಸವದ ಹಿನೆÀ್ನಲೆಯಲ್ಲಿ ಪೂರ್ವಭಾವಿಯಾಗಿ ಆವರಣವನ್ನು ಶುಚಿಗೊಳಿಸಲಾಯಿತು. ಶನಿವಾರ ಇಲ್ಲಿನ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯ ಬಾಲಕೃಷ್ಣ, ಪ್ರೌಢಶಾಲಾ ಶಿಕ್ಷಕರ ಸಂಘದ
ಶಾಲಾ ಆವರಣ ಸ್ವಚ್ಛಗೊಳಿಸಿದ ಶಿಕ್ಷಕರು ಸೋಮವಾರಪೇಟೆ,ಮೇ ೧೫: ಸಮೀಪದ ಐಗೂರು ಪ್ರೌಢಶಾಲೆಯ ಶಿಕ್ಷಕರು ಶಾಲಾ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು. ರಜೆಯ ಅವಧಿಯಲ್ಲಿ ಶಾಲಾ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದ ಶಿಕ್ಷಕರು,
ಥಾಮಸ್ ಕಪ್ ಟೂರ್ನಿಯಲ್ಲಿ ಭಾರತ ಐತಿಹಾಸಿಕ ಸಾಧನೆ ಬ್ಯಾಂಕಾಕ್, ಮೇ ೧೫: ಭಾರತದ ಬ್ಯಾಡ್ಮಿಂಟನ್ ತಂಡ ಪ್ರತಿಷ್ಠಿತ ಥಾಮಸ್ ಕಪ್ ಟೂರ್ನಿಯಲ್ಲಿ ಮೊತ್ತ ಮೊದಲ ಬಾರಿ ಚಾಂಪಿಯನ್ಸ್ ಪಟ್ಟ ಅಲಂಕರಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಭಾನುವಾರ