ಹೆಚ್ಐವಿ ಏಡ್ಸ್ ಜಾಗೃತಿ ವೀರಾಜಪೇಟೆ, ನ. ೨೯: ಸಮಾಜದಲ್ಲಿ ವಿದ್ಯಾರ್ಥಿಗಳು ಆರೋಗ್ಯ ಜಾಗೃತಿಯನ್ನು ಮೂಡಿಸುವುದರ ಜೊತೆಗೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕು ಎಂದು ಗೋಣಿಕೊಪ್ಪಲುವಿನ ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕ ಚಂದ್ರಶೇಖರ್
ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಇಂರ್ಯಾಕ್ಟ್ ಕ್ಲಬ್ ಪದಗ್ರಹಣ ಕಣಿವೆ, ನ. ೨೯: ಇಲ್ಲಿಗೆ ಸಮೀಪದ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ರೋಟರಿ ಇಂರ‍್ಯಾಕ್ಟ್ ಕ್ಲಬ್ ಉದ್ಘಾಟನಾ ಸಮಾರಂಭ ನಡೆಯಿತು. ಮಿಸ್ಟಿ ಹಿಲ್ಸ್ ಮಾಜಿ ಅಧ್ಯಕ್ಷ, ಗೌಡ ಅಕಾಡೆಮಿ
ಬೃಹತ್ ತುಳು ಸಮಾವೇಶ ನಡೆಸಲು ನಿರ್ಧಾರ ಮಡಿಕೇರಿ, ನ. ೨೯: ಕೊಡಗು ಜಿಲ್ಲೆಯಲ್ಲಿರುವ ತುಳು ಭಾಷಿಕರನ್ನು ಒಗ್ಗೂಡಿಸಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಮತ್ತು ಬೃಹತ್ ತುಳು ಸಮಾವೇಶ ನಡೆಸಲು ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ
ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮ ಶನಿವಾರಸಂತೆ, ನ. ೨೯: ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸುವ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿ ಸಚ್ಚಾರಿತ್ರ‍್ಯವನ್ನು ಮೈಗೂಡಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದು ದುಂಡಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ
ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅತ್ಯಗತ್ಯ ಪಿಕೆ ರಾಮಕೃಷ್ಣ ಮಡಿಕೇರಿ, ನ. ೨೯: ಯುವ ಪೀಳಿಗೆಯಲ್ಲಿ ಹೆಚ್ಚಾಗುತ್ತಿರುವ ಮಾದಕ ವ್ಯಸನಗಳ ವಿರುದ್ಧ ಪೋಷಕರು ಮತ್ತು ಸಮಾಜವನ್ನು ಜಾಗೃತಿ ಗೊಳಿಸುವ ನಿಟ್ಟಿನಲ್ಲಿ ರೋಟರಿ ಸದಸ್ಯರು ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ರೋಟರಿ