ಪ್ರಧಾನಮಂತ್ರಿ ಮತ್ಸö್ಯ ಸಂಪದಾ ಯೋಜನೆ ಮಡಿಕೇರಿ, ಮೇ ೧೨ : ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸö್ಯ ಸಂಪದಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಜಿ ಸಲ್ಲಿಸಲು ಮತ್ತೊಮ್ಮೆ
ಸರ್ಟಿಫಿಕೇಟ್ ಇನ್ ಲೈಬ್ರೆರಿ ಸೈನ್ಸ್ ತರಬೇತಿಗೆ ಅರ್ಜಿ ಆಹ್ವಾನಮಡಿಕೇರಿ, ಮೇ ೧೨: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನಿಷ್ಟ ಶೇ. ೪೦ ರಷ್ಟು ಅಂಕಗಳಿAದ ತೇರ್ಗಡೆಯಾದ ಸಾಮಾನ್ಯ ಅಭ್ಯರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಶೇ. ೩೫
ಸಮಗ್ರ ಪ್ರಶಸ್ತಿ ಪಡೆದ ಚಿಕ್ಕಪೇಟೆ ಕೊಡವ ಕೇರಿ ವೀರಾಜಪೇಟೆ, ಮೇ ೧೨: ದೇಹವನ್ನು ದಂಡಿಸಿ ಶ್ರಮ ಪಟ್ಟರೆ ಮಾತ್ರ ಸಾಧನೆ ಸಾಧ್ಯ ಎಂದು ದ.ಕ. ಜಿಲ್ಲೆ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಮಾಳೆಯಂಡ ಅಶೋಕ್ ಪೂವಯ್ಯ ಹೇಳಿದರು. ವೀರಾಜಪೇಟೆ
ಮಾಶಾಸನ ವಿತರಣೆಪೊನ್ನಂಪೇಟೆ, ಮೇ ೧೨: ಪೊನ್ನಂಪೇಟೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕುರುಬರ ಅಕ್ಕು ಎಂಬವರ ಕುಟುಂಬದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ
ಕೊಡಗು ಗೌಡ ಕಪ್ ಫುಟ್ಬಾಲ್ ಬಡುವಂಡ್ರ ಕಾಂಗೀರ ಮುಂದಿನ ಹಂತಕ್ಕೆಮರಗೋಡು, ಮೇ ೧೨: ಕೊಡಗು ಗೌಡ ಫುಟ್ಬಾಲ್ ಅಕಾಡೆಮಿ ಆಶ್ರಯದಲ್ಲಿ ಮರಗೋಡಿನಲ್ಲಿ ನಡೆಯುತ್ತಿರುವ ಗೌಡ ಕುಟುಂಬಗಳ ನಡುವಣ ಫುಟ್ಬಾಲ್ ಪಂದ್ಯಾವಳಿಯಲ್ಲಿ ಬಲಿಷ್ಠ ಬಡುವಂಡ್ರ ಮತ್ತು ಕಾಂಗೀರ ತಂಡಗಳು