ಕೌಶಲ್ಯ ಆಧಾರಿತ ಶಿಕ್ಷಣ ಮುಖ್ಯ ವೇಣು ಅಪ್ಪಣ್ಣ ಮಡಿಕೇರಿ, ಮೇ ೧೦: ಮೂರ್ನಾಡು ವಿದ್ಯಾಸಂಸ್ಥೆಯ ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾ ಅಕಾಡೆಮಿಯ ವತಿಯಿಂದ ಆಯೋಜಿಸಲಾಗಿದ್ದ ಕಲಾ ಮತ್ತು ನೃತ್ಯ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾವೇರಿ
ಪ್ರೇಕ್ಷಗೆ ರಾಷ್ಟಿçÃಯ ಪ್ರಶಸ್ತಿಮಡಿಕೇರಿ, ಮೇ ೧೦: ರಾಷ್ಟçಮಟ್ಟದ ಶಾಸ್ತಿçÃಯ ನೃತ್ಯೋತ್ಸವದಲ್ಲಿ ಪೊನ್ನಂಪೇಟೆ ನಾಟ್ಯ ಸಂಕಲ್ಪ ನೃತ್ಯ ಶಾಲೆಯ ನೃತ್ಯ ಶಿಕ್ಷಕಿ ಪ್ರೇಕ್ಷ ಅಶೋಕಭಟ್‌ಗೆ ನಾಟ್ಯಕಲಾ ಪ್ರಿಯ ರಾಷ್ಟಿçÃಯ ಪ್ರಶಸ್ತಿ ಲಭಿಸಿದೆ. ಇತ್ತೀಚಿಗೆ
ನಾಳೆ ಶಕ್ತಿ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವಮಡಿಕೇರಿ, ಮೇ ೧೦: ಗಾಳಿಬೀಡು ಗ್ರಾಮದ ಶಕ್ತಿ ಗಣಪತಿ ದೇವಸ್ಥಾನದಲ್ಲಿ ತಾ. ೧೨ ರಂದು (ನಾಳೆ) ಹಾಗೂ ತಾ. ೧೩ ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಲಿದೆ. ಕಾಸರಗೋಡು
ಆಲೂರು ಸಿದ್ದಾಪುರ ಗ್ರಾಪಂ ಅಧ್ಯಕ್ಷ ಕಾರ್ಯಕರ್ತರು ಬಿಜೆಪಿ ಸೇರ್ಪಡೆಸೋಮವಾರಪೇಟೆ, ಮೇ ೧೦: ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳುತ್ತಿದ್ದು, ತಾಲೂಕಿನ ಆಲೂರು ಸಿದ್ದಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರ ಸಹಿತ ೨೦ಕ್ಕೂ ಅಧಿಕ
ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ದುಂಡಳ್ಳಿ ಗ್ರಾಪಂ ಸಾಮಾನ್ಯ ಸಭೆ ಶನಿವಾರಸಂತೆ, ಮೇ ೧೦: ದುಂಡಳ್ಳಿ ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಪೂರ್ಣಿಮ ಕಿರಣ್ ಅಧ್ಯಕ್ಷತೆಯಲ್ಲಿ ನಡೆಯಿತು. ಕುರಿ, ಕೋಳಿ, ಹಂದಿ, ಮೀನು