ಸ್ವ ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಸೋಮವಾರಪೇಟೆ, ಮೇ ೧೦: ಪಟ್ಟಣ ಪಂಚಾಯಿತಿಗೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್‌ದಯಾಳ್ ಅಂತ್ಯೋದಯ ಯೋಜನೆ, ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಡಿ (ಡೇ-ನಲ್ಮ್) ಸಮುದಾಯ ಸಂಪನ್ಮೂಲ
ಕೊಡಗಿನ ಗೌರಮ್ಮ ಕಥಾ ಸ್ಪರ್ಧೆಗೆ ಕಥೆಗಳ ಆಹ್ವಾನಮಡಿಕೇರಿ, ಮೇ ೧೦: ಕೊಡಗಿನ ಗೌರಮ್ಮ ಹಾಗೂ ಹವ್ಯಕ ಮಹಾಮಂಡಲ ಮಾತೃ ಮಂಡಳಿ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಹವ್ಯಕ ಮಹಿಳೆಯರಿಗಾಗಿ ಸಣ್ಣ ಕಥಾ ಸ್ಪರ್ಧೆ
ಒಕ್ಕಲಿಗರ ಸಂಘದ ಸುವರ್ಣ ಮಹೋತ್ಸವ ತಾ ೨೧ರಿಂದ ಕ್ರೀಡಾ ಸ್ಪರ್ಧೆ ಸೋಮವಾರಪೇಟೆ, ಮೇ ೧೦: ಇಲ್ಲಿನ ಒಕ್ಕಲಿಗರ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ತಾಲೂಕಿನ ಒಕ್ಕಲಿಗ ಜನಾಂಗ ಬಾಂಧವರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕ್ರೀಡಾ ಸಮಿತಿಯ
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರಂಜನ್ ಭೂಮಿಪೂಜೆಮುಳ್ಳೂರು, ಮೇ ೧೦: ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಶನಿವಾರಸಂತೆ, ಕೊಡ್ಲಿಪೇಟೆ ವ್ಯಾಪ್ತಿಯ ವಿವಿಧೆಡೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು. ಶನಿವಾರಸಂತೆ ಪಟ್ಟಣದ ತ್ಯಾಗರಾಜ ಕಾಲೋನಿಯಲ್ಲಿರುವ
ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಸುಂಟಿಕೊಪ್ಪ, ಮೇ ೧೦: ಧರ್ಮ ದೇವತೆಗಳ ನೆಲೆ ಒಂದೆಡೆ ಶಾಶ್ವತವಾಗಿ ನೆಲೆಗೊಂಡಾಗ ನಮ್ಮ ಅಂತರAಗದಲ್ಲಿ ನಂಬಿಕೆ ಉಳಿದಾಗ ಮಾತ್ರ ಧರ್ಮದ ಶಕ್ತಿ ಉಳಿಯಲು ಸಾಧ್ಯ ಎಂದು ಚಿಕ್ಕಮಗಳೂರು