ಯರವ ಕ್ರಿಕೆಟ್ ೭ ತಂಡಗಳ ಮುನ್ನಡೆಗೋಣಿಕೊಪ್ಪ ವರದಿ, ಮೇ ೭: ಯರವ ಸಮಾಜದ ವತಿಯಿಂದ ತಿತಿಮತಿ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಯರವ ಜನಾಂಗದ ‘ಎವುಲಾತಿಲ್ಲೇರಂಡ’ ಕ್ರಿಕೆಟ್ ಟೂರ್ನಿಯಲ್ಲಿ ೭ ತಂಡಗಳು
ಹಿಂದೂ ಸಮಾಜವನ್ನು ಒಗ್ಗೂಡಿಸಲು ಶಂಕರರ ಸೇವೆ ಅವಿಸ್ಮರಣೀಯ ವಿನಾಯಕ ಭಟ್ ಮಡಿಕೇರಿ, ಮೇ ೬ : ಹಿಂದೂ ಸಮಾಜವನ್ನು ಒಗ್ಗೂಡಿಸಿ ಸನಾತನ ಧರ್ಮವನ್ನು ದೇಶದಾದ್ಯಂತ ಪರಿಚಯಿಸಲು ಶಂಕರಾಚಾರ್ಯರು ಅವಿರತ ಶ್ರಮ ಪಟ್ಟಿದ್ದಾರೆ ಎಂದು ಪುತ್ತೂರಿನ ಅಂಬಿಕಾ ಪದವಿ ಕಾಲೇಜಿನ
ನಗರದಲ್ಲಿ ಶಂಕರಾಚಾರ್ಯರ ರಥಯಾತ್ರೆ ಮಡಿಕೇರಿ, ಮೇ ೬: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಸಹಯೋಗದಲ್ಲಿ ನಡೆದ ಶಂಕರಾಚಾರ್ಯ ಜಯಂತಿ ಅಂಗವಾಗಿ ನಗರದಲ್ಲಿ ರಥಯಾತ್ರೆ
ವಸತಿ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಮೊಗೇರ ಸಮಾಜ ಪ್ರತಿಭಟನೆ ಮಡಿಕೇರಿ, ಮೇ ೬: ಜಿಲ್ಲೆಯಲ್ಲಿ ವಸತಿ ಸೌಕರ್ಯವಿಲ್ಲದೆ ತೋಟಗಳಲ್ಲಿ ಕಾರ್ಯನಿರ್ವಹಿಸುತ್ತ ಲೈನ್‌ಮನೆಗಳಲ್ಲಿ ವಾಸಿಸುತ್ತಿರುವ ಮೊಗೇರ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ನಗರದಲ್ಲಿ ಕೊಡಗು ಜಿಲ್ಲಾ ಮೊಗೇರ
ಕ್ರಿಕೆಟ್ ಸ್ಟೇಡಿಯಂ ಸ್ಥಳಕ್ಕೆ ಪ್ರಮುಖರ ಭೇಟಿ ಮಡಿಕೇರಿ, ಮೇ ೬: ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲೆಮಾಡುವಿನಲ್ಲಿ ನಿರ್ಮಾಣಗೊಳ್ಳಲಿರುವ ವಿನೂತನ ಕ್ರಿಕೆಟ್ ಸ್ಟೇಡಿಯಂ ಸ್ಥಳಕ್ಕೆ ನಿನ್ನೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ.ಎಸ್.ಸಿ.ಎ), ಬಿ.ಸಿ.ಸಿ.ಐ.ನ