ಪೆಟ್ರೋಲ್ ಬಂಕ್ಗೆ ನುಗ್ಗಿ ರೂ ೪೩೬ ಲಕ್ಷ ಅಪಹರಣ(ಹೆಚ್.ಕೆ. ಜಗದೀಶ್) ಗೋಣಿಕೊಪ್ಪಲು, ಮೇ ೬: ಇತ್ತೀಚಿನ ದಿನಗಳಲ್ಲಿ ಕಳ್ಳರು ನಗದು ಕಳ್ಳತನ ಮಾಡಲು ಯೋಜನೆ ರೂಪಿಸಿದ್ದು ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಐಷಾರಾಮಿ ಜೀವನ ನಡೆಸಲು ಕಳ್ಳತನವನ್ನೇ
ಶ್ರೀಮಂಗಲದಲ್ಲಿ ರೈತ ಸಂಘದ ವತಿಯಿಂದ ಹೋಬಳಿ ಮಟ್ಟದ ಸಭೆ ಗೋಣಿಕೊಪ್ಪಲು, ಮೇ ೬: ಗ್ರಾಮೀಣ ಭಾಗದಲ್ಲಿ ನಿರಂತರ ವಿದ್ಯುತ್ ಸಮಸ್ಯೆ ಕಾಡುತ್ತಿದೆ. ಆದರೆ ಚೆಸ್ಕಾಂ ಇಲಾಖೆಯು ಗುಣಮಟ್ಟದ ವಿದ್ಯುತ್ ನೀಡುವಲ್ಲಿ ವಿಫಲವಾಗಿದೆ. ನಿಗದಿತ ಸಮಯದಲ್ಲಿ ವಿದ್ಯುತ್ ಬಿಲ್ಲನ್ನು
ಗ್ರಾಹಕರಿಗೆ ನಿಂಬೆ ಮತ್ತಷ್ಟು ಹುಳಿಮಡಿಕೇರಿ, ಮೇ ೬: ದೇಶದಲ್ಲಿ ಅಡುಗೆ ಎಣ್ಣೆಯಿಂದ ಹಿಡಿದು ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಮೊದಲೆಲ್ಲ ಈರುಳ್ಳಿ, ಟೊಮೇಟೋ ಬೆಲೆ ಕೆಲವೊಮ್ಮೆ ದುಬಾರಿ ಆಗುತಿತ್ತು. ಇದೀಗ ಔಷಧೀಯ
ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ವೀರಭದ್ರೇಶ್ವರ ಸ್ವಾಮಿ ಹಲಗೆ ಜಂಪೋತ್ಸವ ಶನಿವಾರಸAತೆ, ಮೇ ೬: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯ ಸಮಿತಿ ವತಿಯಿಂದ ಶ್ರೀ ವೀರಭದ್ರೇಶ್ವರ ಸ್ವಾಮಿ ಹಲಗೆ ಜಂಪೋತ್ಸವ
ಕಾಡು ಬಸವ ಪೂಜೋತ್ಸವಕೂಡಿಗೆ, ಮೇ ೬: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಜೇನುಕಲ್ಲು ಬೆಟ್ಟ ಗ್ರಾಮದಲ್ಲಿರುವ ಉದ್ಭವ ಶ್ರೀ ಕಾಡು ಬಸವ ದೇವಾಲಯ ಸಮಿತಿಯ ವತಿಯಿಂದ ವಿಶೇಷ ಹೋಮ