ಕ್ರೀಡಾಕೂಟಗಳು ಸಂಘಟನೆ ಸಮ್ಮಿಲನಕ್ಕೆ ಸಹಕಾರಿ ಮಡಿಕೇರಿ, ಮೇ ೬: ಕ್ರೀಡಾಕೂಟಗಳು ಆರೋಗ್ಯ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚಿಸುವದಲ್ಲದೆ ಸಂಘಟನೆ, ಕುಟುಂಬ ಸಮ್ಮಿಲನಕ್ಕೆ ಸಹಕಾರಿಯಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕುರುಂಜಿ ರೇಣುಕಾ
ವಾಂಡರರ್ಸ್ ಉಚಿತ ಬೇಸಿಗೆ ಶಿಬಿರ ಸಮಾರೋಪಮಡಿಕೇರಿ,ಮೇ.೬; ವಾಂಡರ‍್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ಮರಣಾರ್ಥ ಜಿಲ್ಲಾ ಕ್ರೀಡಾಂಗಣದಲ್ಲಿ ಒಂದು ತಿಂಗಳ ಕಾಲ ನಡೆದ ಉಚಿತ ಬೇಸಿಗೆ ಶಿಬಿರ ಮುಕ್ತಾಯ ಕಂಡಿತು. ಮುಕ್ತಾಯ ಸಮಾರಂಭದ ಮುಖ್ಯ ಅತಿಥಿಗಳಾಗಿ
ಹಾಕಿ ಲೀಗ್ ನಾಲ್ಕು ತಂಡಗಳ ಮುನ್ನಡೆಗೋಣಿಕೊಪ್ಪ ವರದಿ, ಮೇ ೬: ಹಾಕಿಕೂರ್ಗ್ ವತಿಯಿಂದ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಮೈದಾನದಲ್ಲಿ ನಡೆಯುತ್ತಿರುವ ಲೀಗ್ ಟೂರ್ನಿಯ ಗುರುವಾರದ ಪಂದ್ಯಗಳಲ್ಲಿ ೪ ತಂಡಗಳು ಗೆಲುವು ಸಾಧಿಸಿದವು. ಹಾತೂರು
ಸಹಕಾರ ಸಂಘÀದ ಜಾಗ ಒತ್ತುವರಿ ಕ್ರಮಕ್ಕೆ ಆಗ್ರಹ ಮಡಿಕೇರಿ, ಮೇ ೬: ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘÀದ ಜಾಗವನ್ನು ವ್ಯಕ್ತಿಯೋರ್ವ ಒತ್ತುವರಿ ಮಾಡಿಕೊಂಡಿದ್ದು ಸೂಕ್ತ ಕ್ರಮಕೈಗೊಳ್ಳುವಂತೆ ಸಂಘ ಆಗ್ರಹಿಸಿದೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ
ಭಾರೀ ಮಳೆ ಗಾಳಿಗೆ ಮರಬಿದ್ದು ಮನೆಗಳಿಗೆ ಹಾನಿನಾಪೋಕ್ಲು, ಮೇ ೬ : ನಾಪೋಕ್ಲು ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ ಧಾರಾಕಾರ ಮಳೆ ಸುರಿಯಿತು. ರಭಸದ ಗಾಳಿಯೊಂದಿಗೆ ಮಳೆ ಸುರಿದ ಪರಿಣಾಮ ಅಲ್ಲಲ್ಲಿ ಮರದ ರೆಂಬೆಗಳು ಮುರಿದು