ರಸ್ತೆ ದುಸ್ಥಿತಿ ನಾಳೆ ಬಿಜೆಪಿಯಿಂದ ಪ್ರತಿಭಟನೆ ಗೋಣಿಕೊಪ್ಪಲು, ನ. ೨೩ : ರಸ್ತೆ ದುಸ್ಥಿತಿಯ ಬಗ್ಗೆ ಸರ್ಕಾರ ಹಾಗೂ ಶಾಸಕರ ಗಮನ ಸೆಳೆಯುವ ನಿಟ್ಟಿನಲ್ಲಿ ವೀರಾಜಪೇಟೆ ಮಂಡಲ ಬಿಜೆಪಿ ವತಿಯಿಂದ ತಾ. ೨೫ ರಂದು
ಬ್ಲಾö್ಯಕ್ ಪ್ಯಾಂರ್ಸ್ ಚಾಂಪಿಯನ್ ನೀಲ್ಯಾಟ್ ರನ್ರ್ಸ್ ಚೆಯ್ಯಂಡಾಣೆ, ನ. ೨೩: ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನೀಲ್ಯಾಟ್ ಲೇಡಿಸ್ ಕ್ಲಬ್ ಕೊಕೇರಿ ಆಯೋಜಿಸಿದ್ದ ಪ್ರಥಮ ವರ್ಷದ ಮಹಿಳಾ ಟೆನ್ನಿಸ್ ಬಾಲ್ ಕ್ರಿಕೆಟ್
ಪೆರುಂಬಾಡಿ ರಸ್ತೆ ಅವ್ಯವಸ್ಥೆ ಖಂಡಿಸಿ ಇಂದು ಪ್ರತಿಭಟನೆ ಚೆಯ್ಯಂಡಾಣೆ, ನ. ೨೩ : ವೀರಾಜಪೇಟೆಯಿಂದ ಕೇರಳಕ್ಕೆ ಸಂಪರ್ಕ ಕಲ್ಪಿಸುವ ಪೆರುಂಬಾಡಿ ಮಾಕುಟ್ಟ ರಸ್ತೆ ತೀವ್ರ ಹದಗೆಟ್ಟ ಪರಿಣಾಮ ಬಹುಜನ ಸಮಾಜ ಪಕ್ಷದ ವತಿಯಿಂದ ತಾ.೨೪ ರಂದು
ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಟ ಮಡಿಕೇರಿ, ನ.೨೩ : ನಗರದ ಕೊಡಗು ವಿದ್ಯಾಲಯದಲ್ಲಿ ನ.೨೯ ಮತ್ತು ೩೦ರಂದು ವಿದ್ಯಾರ್ಥಿಗಳಿಗಾಗಿ ಕೊಡಗು ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನ್ನಿಸ್ ಚಾಂಪಿಯನ್‌ಶಿಪ್ ೨೦೨೫-೨೬ ನಡೆಯಲಿದೆ. ನ.೨೯ ರಂದು
ಜನವರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಜಾರಿ ಎನ್ಎಸ್ ಭೋಸರಾಜು ಮಡಿಕೇರಿ, ನ. ೨೨: ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನವಾಗಿದ್ದು, ಜನವರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆಯನ್ನು ಸರಕಾರ ಜಾರಿ ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ