ಕಾಡುಕೋಣಗಳ ದಾಳಿ ಅಪಾರ ನಷ್ಟ *ಸಿದ್ದಾಪುರ ಮೇ ೨ : ಕಾಡಾನೆಗಳ ಉಪಟಳದಿಂದ ಬೇಸತ್ತಿರುವ ಅಭ್ಯತ್ ಮಂಗಲ ಗ್ರಾಮದ ಜನರಿಗೆ ಮತ್ತೊಂದು ಆತಂಕ ಎದುರಾಗಿದೆ. ಕಾಡುಕೋಣಗಳ ಹಿಂಡು ಗ್ರಾಮಕ್ಕೆ ಲಗ್ಗೆ ಇಡುತ್ತಿದ್ದು, ಕೃಷಿ
ಸಿಐಟಿಯಲ್ಲಿ ಯುಪಿಎಸ್ಸಿ ಪರೀಕ್ಷಾ ಸಿದ್ಧತೆ ಕುರಿತು ಉಪನ್ಯಾಸಮಡಿಕೇರಿ, ಮೇ. ೨ : ಯುವಜನತೆಯಲ್ಲಿ ನಾಗರಿಕ ಸೇವಾ ಪರೀಕ್ಷೆಯ ಮಹತ್ವವನ್ನು ತಿಳಿಯಪಡಿಸುವ ಸಲುವಾಗಿ ಸಿ.ಐ.ಟಿ. ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಒಂದು ದಿನದ ಕಾರ್ಯಾಗಾರವನ್ನು
ಅಂಬೇಡ್ಕರ್ ವಿಚಾರಧಾರೆ ಜನಸಾಮಾನ್ಯರಿಗೆ ತಲುಪುವಲ್ಲಿ ಜಾಗೃತಿ ಅಗತ್ಯ ಶನಿವಾರಸಂತೆ, ಮೇ.೨: ಅಂಬೇಡ್ಕರ್ ಅವರ ವಿಚಾರಧಾರೆ ಮತ್ತು ಚಿಂತನೆ ಜನಸಾಮಾನ್ಯರಿಗೆ ತಲುಪುವಲ್ಲಿ ಹಿನ್ನಡೆಯಾಗಿದ್ದು, ಯುವ ಜನಾಂಗ ಸಾರ್ವಜನಿಕವಾಗಿ ಜಾಗೃತಿ ಮೂಡಿಸಬೇಕಾಗಿದೆ ಎಂದು ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ
‘‘ಉದ್ಯಮಿಯಾಗಿ ಉದ್ಯೋಗ ನೀಡು’’ ಕಾರ್ಯಾಗಾರ ಕುಶಾಲನಗರ, ಮೇ. ೨: ಜಿಲ್ಲೆಯಲ್ಲಿ ಕೈಗಾರಿಕಾಭಿವೃದ್ಧಿಯನ್ನು ಪ್ರೋತ್ಸಾಹಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರ ಅಧ್ಯಕ್ಷತೆಯಲ್ಲಿ ಒಂದು ದಿನದ “ಉದ್ಯಮಿಯಾಗು ಉದ್ಯೋಗ ನೀಡು’
ಸಂತ ಅಂತೋಣಿ ವಾರ್ಷಿಕೋತ್ಸವ ಸುಂಟಿಕೊಪ್ಪ, ಮೇ. ೨: ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣ, ಯಾಜಕಾಧೀಕ್ಷೆ, ಬಲಿಪೂಜೆಯನ್ನು ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಡಾ. ಕೆ. ಎ. ವಿಲಿಯಂ ನೆರವೇರಿಸಿದರು. ಸಂತ ಅಂತೋಣಿ