ಪರಿಶಿಷ್ಟ ಜಾತಿ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ*ಸಿದ್ದಾಪುರ, ಏ. ೨೮: ವಾಲ್ನೂರು- ತ್ಯಾಗತ್ತೂರು ಗ್ರಾ.ಪಂ. ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಶೇ. ೨೫ ರಷ್ಟು ಅನುದಾನದಲ್ಲಿ ವಿವಿಧ ಸೌಲಭ್ಯಗಳನ್ನು ವಿತರಿಸಲಾಯಿತು. ವಾಲ್ನೂರು ವಾರ್ಡ್ನ ಫಲಾನುಭವಿಗಳಿಗೆ
ಕೊಡವ ಸಾಹಿತ್ಯ ಅಕಾಡೆಮಿಯ ೨೮ನೇ ಸಂಸ್ಥಾಪನಾ ದಿನಮಡಿಕೇರಿ, ಏ. ೨೮: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಮಂಗಳವಾರ ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಲಯದಲ್ಲಿ ಅಕಾಡೆಮಿಯ ೨೮ನೇ ಸಂಸ್ಥಾಪನಾ ದಿನ ಕಾರ್ಯಕ್ರಮ ನಡೆಯಿತು. ಕರ್ನಾಟಕ ಕೊಡವ ಸಾಹಿತ್ಯ
ರಂಜಿತ್ಗೆ ಬಸವಶ್ರೀ ಪ್ರಶಸ್ತಿಮಡಿಕೇರಿ, ಏ. ೨೮: ಚಿತ್ರದುರ್ಗದ ತ.ರಾ.ಸು. ರಂಗ ಮಂದಿರದಲ್ಲಿ ಕರುನಾಡ ಹಣತೆ ಬಳಗ ಹಾಗೂ ಸಾಂಸ್ಕೃತಿಕ ಕಲಾ ತಂಡ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಕರ್ನಾಟಕ ಪ್ರಥಮ
ಐಗೂರು ಅಭಿವೃದ್ಧಿ ಅಧಿಕಾರಿ ಅಮಾನತ್ತುಶನಿವಾರಸಂತೆ, ಏ. ೨೮: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯ ಸಮಿತಿ ವತಿಯಿಂದ ಶ್ರೀ ವೀರಭದ್ರೇಶ್ವರ ಸ್ವಾಮಿ ಹಲಗೆ ಜಂಪೋತ್ಸವ
ಐಗೂರು ಅಭಿವೃದ್ಧಿ ಅಧಿಕಾರಿ ಅಮಾನತ್ತುಸುಂಟಿಕೊಪ್ಪ, ಏ.೨೮: ಐಗೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಯಾದವ್ ಅವರನ್ನು ಕರ್ತವ್ಯ ಲೋಪದ ಅನ್ವಯ ಜಿ.ಪಂ. ಸಿಇಓ ಅಮಾನತ್ತುಗೊಳಿಸಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಕಾರ್ಯಗಳಿಗೆ ಆಡಳಿತ ಮಂಡಳಿಯವರಿಗೆ ಸಹಕಾರ