ತಂಗಿಯಿAದಲೇ ಅಣ್ಣನ ಕೊಲೆ ಮೂವರ ಬಂಧನ ಮಡಿಕೇರಿ, ಏ. ೨೬; ಕೊಲೆ ಮಾಡಿ ಸಹಜ ಸಾವು ಎಂದು ನಂಬಿಸಿ ಮುಚ್ಚಿಹಾಕಲು ಯತ್ನಿಸಿದ ಪ್ರಕರಣದ ಸತ್ಯಾಂಶವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ತಾ. ೨೦ ರಂದು ಕುಶಾಲನಗರ ಗ್ರಾಮಾಂತರ ಠಾಣೆ
ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಎಸ್ಡಿಪಿಐನಿಂದ ಜನಾಂದೋಲನ ಮಡಿಕೇರಿ, ಏ. ೨೬: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಹಿಜಾಬ್ ಇತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊAಡು ಅಶಾಂತಿ ಸೃಷ್ಟಿಸುವುದರ ಜೊತೆಗೆ ಭ್ರಷ್ಟ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿರುವ
ಕ್ಷÄಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ ಐವರ ಬಂಧನಸೋಮವಾರಪೇಟೆ, ಏ. ೨೬: ಗ್ರಾಮದಲ್ಲಿ ದೇವರ ಉತ್ಸವ ನಡೆಯುತ್ತಿದ್ದ ಸಂದರ್ಭ ಕ್ಷÄಲ್ಲಕ ಕಾರಣಕ್ಕೆ ಯುವಕನೋರ್ವನ ಮೇಲೆ ಹಲ್ಲೆ ನಡೆಸಿರುವ ಘಟನೆ ಸಮೀಪದ ಕುಮಾರಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆಗೆ
ವಾರ್ಷಿಕ ಮಹಾಸಭೆಮಡಿಕೇರಿ, ಏ. ೨೬: ಕೊಡವಾಮೆರ ಕೊಂಡಾಟ ಸಂಘಟನೆಯ ವಾರ್ಷಿಕ ಮಹಾಸಭೆ ತಾ. ೩೦ ರಂದು ಬೆ. ೧೦ ಗಂಟೆಗೆ ವೀರಾಜಪೇಟೆಯ ಅಖಿಲಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಸಭೆಯಲ್ಲಿ
ಆಕಾಶವಾಣಿ ಕಾರ್ಯ ವೈಖರಿ ವಿರುದ್ಧ ಪ್ರತಿಭಟನೆ ಮಡಿಕೇರಿ, ಏ. ೨೫ : ಮಡಿಕೇರಿ ಆಕಾಶವಾಣಿ ಕೇಂದ್ರದ ಕಾರ್ಯವೈಖರಿ ವಿರುದ್ಧ ಆಮ್ ಆದ್ಮಿ ಪಾರ್ಟಿ ಹಾಗೂ ಅಲ್ಲಾರಂಡ ರಂಗ ಚಾವಡಿ ಸಂಘಟನೆ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದವು. ಆಕಾಶವಾಣಿ