ಸಂಭ್ರಮದಿAದ ನಡೆದ ಯಡೂರು ಸಬ್ಬಮ್ಮ ದೇವಿ ಸುಗ್ಗಿ ಉತ್ಸವ ಸೋಮವಾರಪೇಟೆ, ಏ.೨೩: ಸಮೀಪದ ಯಡೂರು ಗ್ರಾಮದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಶ್ರದ್ಧಾಭಕ್ತಿಯೊಂದಿಗೆ ವಿಜೃಂಭಣೆಯಿAದ ನೆರವೇರಿತು. ಗ್ರಾಮಸ್ಥರು ಸೇರಿದಂತೆ ನೂರಾರು ಭಕ್ತಾದಿಗಳು ಉತ್ಸವದಲ್ಲಿ ಭಾಗವಹಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ
ಕೊಡವ ಸಾಹಿತ್ಯ ಅಕಾಡೆಮಿಯ ೨೮ನೇ ಸಂಸ್ಥಾಪನಾ ದಿನಾಚರಣೆಮಡಿಕೇರಿ, ಏ. ೨೩: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಪೊನ್ನಂಪೇಟೆಯ ಅಪ್ಪಚ್ಚಕವಿ ವಿದ್ಯಾಲಯದಲ್ಲಿ ತಾ. ೨೬ರಂದು ಅಕಾಡೆಮಿಯ ೨೮ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಕೊಡಗಿನಲ್ಲಿ ಸ್ವಾತಂತ್ರö್ಯ ಚಳುವಳಿ ಒಂದು ನೆನಪು ಪೊನ್ನಂಪೇಟೆ, ಏ. ೨೩: ಗೋಣಿಕೊಪ್ಪಲಿನ ಭಾರತೀಯ ಸ್ವಾತಂತ್ರ‍್ಯ ಹೋರಾಟ ಸ್ಮಾರಕ ಲಿಟರರಿ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಸ್ವಾತಂತ್ರö್ಯ ಅಮೃತ ಮಹೋತ್ಸವದ ಅಂಗವಾಗಿ ಕೊಡಗಿನಲ್ಲಿ ಸ್ವಾತಂತ್ರ‍್ಯ ಚಳುವಳಿ-ಒಂದು
ಶ್ರದ್ಧಾಭಕ್ತಿಯಿಂದ ಜರುಗಿದ ಚೌಡ್ಲು ಶ್ರೀ ಸಬ್ಬಮ್ಮ ದೇವಿ ಸುಗ್ಗಿ ಉತ್ಸವಸೋಮವಾರಪೇಟೆ, ಏ. ೨೩: ಎರಡು ವರ್ಷಗಳಿಗೊಮ್ಮೆ ನಡೆಯುವ ಚೌಡ್ಲು ಗ್ರಾಮದ ಸಬ್ಬಮ್ಮ ದೇವಿ ಸುಗ್ಗಿ ಉತ್ಸವ ಸಂಭ್ರಮ-ಸಡಗರದಿAದ ಜರುಗಿತು. ಹೆಣ್ಣು-ಗಂಡು ವೇಷಧಾರಿಗಳು ಪ್ರಮುಖ ಆಕರ್ಷಣೆಯಾಗಿರುವ ಚೌಡ್ಲು ಸುಗ್ಗಿ ಉತ್ಸವಕ್ಕೆ
ಕೊಡ್ಲಿಪೇಟೆಯಲ್ಲಿ ಡಾ ಬಿಆರ್ ಅಂಬೇಡ್ಕರ್ ಜನ್ಮ ದಿನಾಚರಣೆಮುಳ್ಳೂರು, ಏ. ೨೩: ಡಾ. ಬಿ.ಆರ್. ಅಂಬೇಡ್ಕರ್‌ರವರ ಜನ್ಮ ದಿನಾಚರಣೆ ಸಮಿತಿ ಕೊಡ್ಲಿಪೇಟೆ ಶಾಖೆ ವತಿಯಿಂದ ತಾ. ೨೫ ರಂದು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್‌ರವರ