ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಮಡಿಕೇರಿ, ಏ. ೨೦: ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿAಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ
ವಿಶೇಷಚೇತನ ಮಕ್ಕಳ ಶಾಲೆಗೆ ಶಾಸಕರ ಭೇಟಿಮಡಿಕೇರಿ, ಏ. ೨೦: ಕೊಡಗು ಮೂಲದ ಅಚ್ಚುಡ ಆರತಿ ಹರೀಶ್ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆಸುತ್ತಿರುವ ಸಾಧ್ಯ ವಸತಿಯುತ ವಿಶೇಷಚೇತನ ಮಕ್ಕಳ ಶಾಲೆಗೆ ವೀರಾಜಪೇಟೆ ಶಾಸಕ ಕೆ.ಜಿ.
ಕಡಂಗ ಭಾಗದಲ್ಲಿ ನಿರಂತರ ವಿದ್ಯುತ್ ಅಡಚಣೆಕಡಂಗ, ಏ. ೨೦: ಕಳೆದ ೧೦ ದಿನಗಳಿಂದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂಗ ಸುತ್ತಮುತ್ತಲಿನ ಗ್ರಾಮದಲ್ಲಿ ನಿರಂತರ ವಿದ್ಯುತ್ ಕಡಿತಗೊಳ್ಳುತ್ತಿದ್ದು, ಗ್ರಾಮಸ್ಥರು ಹಲವು ಬಾರಿ ಇಲಾಖೆಯ
ರಸ್ತೆ ಬದಿ ವ್ಯಾಪಾರದಿಂದ ಸೃಷ್ಟಿಯಾಗುತ್ತಿದೆ ಸಮಸ್ಯೆ(ವಿಶೇಷ ವರದಿ.ಹೆಚ್.ಕೆ.ಜಗದೀಶ್) ಗೋಣಿಕೊಪ್ಪಲು, ಏ. ೨೦: ವಾಣಿಜ್ಯ ನಗರ ಗೋಣಿಕೊಪ್ಪಲುವಿನ ಮುಖ್ಯ ರಸ್ತೆಯ ಬದಿಯಲ್ಲಿ ನಿರಂತರವಾಗಿ ಹಣ್ಣು ಹಂಪಲು, ತರಕಾರಿ, ಈರುಳ್ಳಿ ಟೊಮೋಟೋ ಸೇರಿದಂತೆ ಮತ್ತಿತ್ತರ ವಸ್ತುಗಳನ್ನು ವಾಹನದಲ್ಲಿಯೂ
ಶ್ರದ್ಧಾಭಕ್ತಿಯಿಂದ ನಡೆದ ಭಗವತಿ ಉತ್ಸವಚೆಟ್ಟಳ್ಳಿ, ಏ. ೨೦: ಚೆಟ್ಟಳ್ಳಿಯ ಶ್ರೀಮಂಗಲ ಭಗವತಿ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ತಾ. ೧೫ ರಂದು ನಡೆದ ಪಟ್ಟಣಿ ಹಬ್ಬದಂದು ಊರಿನವರು ದೇವಾಲಯದ ತಕ್ಕಮುಖ್ಯಸ್ಥರಾದ ಮುಳ್ಳಂಡ ಐನ್‌ಮನೆಯಿಂದ ದೇವ