ಹನುಮ ಜಯಂತಿಮಡಿಕೇರಿ, ಏ. ೧೫ : ವಿಶ್ವ ಹಿಂದೂ ಪರಿಷದ್, ಭಜರಂಗದಳ, ದುರ್ಗಾವಾಹಿನಿ ಹಾಗೂ ಕೊಡಗು ಜಿಲ್ಲಾ ಮಾತೃಮಂಡಳಿ ವತಿಯಿಂದ ಹನುಮ ಜಯಂತಿ ಪ್ರಯುಕ್ತ ತಾ. ೧೬ ರಂದು
ನೀರು ಸೂರು ಮೂಲ ಸೌಲಭ್ಯಗಳಿಲ್ಲದ ಆನೆ ಕಾಡು ಹಾಡಿಕಣಿವೆ, ಏ. ೧೪ : ದೇಶಕ್ಕೆ ಸ್ವಾತಂತ್ರö್ಯ ಬಂದು ೭೫ ವರ್ಷಗಳು ಕಳೆದರೂ ಇಲ್ಲಿನ ಗಿರಿಜನ ಹಾಡಿಯ ನಿವಾಸಿಗಳಿಗೆ ಮಾತ್ರ ಸ್ವಾತಂತ್ರ‍್ಯ ದೊರಕಿಲ್ಲ. ಮೈಸೂರು-ಮಡಿಕೇರಿ ರಾಷ್ಟಿçÃಯ ಹೆದ್ದಾರಿಯ ಅಂಚಿನಲ್ಲಿರುವ
ಸಚಿವ ಸ್ಥಾನಕ್ಕೆ ಕೆಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆಶಿವಮೊಗ್ಗ, ಏ. ೧೪: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಇಂದು ಸಂಜೆ
ತಾ ೧೮ರಂದು ಕುಟ್ಟದಲ್ಲಿ ಬೃಹತ್ ಹಿಂದೂ ಸಮಾಜೋತ್ಸವಗೋಣಿಕೊಪ್ಪ ವರದಿ, ಏ. ೧೪: ವಿಶ್ವ ಹಿಂದೂ ಪರಿಷತ್, ಪೊನ್ನಂಪೇಟೆ ಪ್ರಖಂಡ ಭಜರಂಗದಳ ದುರ್ಗಾವಾಹಿನಿ ಮಾತೃಶಕ್ತಿ ವತಿಯಿಂದ ತಾ.೧೮ ರಂದು ಕುಟ್ಟದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ಆಯೋಜಿಸಲಾಗಿದೆ
ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ದೇಶದ ದೊಡ್ಡ ಶಕ್ತಿ ಮಡಿಕೇರಿ, ಏ.೧೪: ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ರಾಷ್ಟçದ ದೊಡ್ಡ ಶಕ್ತಿ, ಎಲ್ಲರೂ ಆರಾಧಿಸುವ ಜ್ಞಾನಿ. ಆ ನಿಟ್ಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್