ಜೆಡಿಎಸ್ನಿಂದ ತಾ ೧೬ ರಂದು ಜಲಧಾರೆ ಕಾರ್ಯಕ್ರಮಮಡಿಕೇರಿ, ಏ. ೧೩: ಜೆಡಿಎಸ್ ವತಿಯಿಂದ ತಾ. ೧೬ ರಂದು ತಲಕಾವೇರಿಯಲ್ಲಿ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ. ಪತ್ರಿಕಾ ಭವನದಲ್ಲಿ
ಪತ್ರಕರ್ತರ ಸಂಘದ ಅಧ್ಯಕ್ಷೆಯಾಗಿ ಸವಿತಾ ರೈ ಪುನರಾಯ್ಕೆಮಡಿಕೇರಿ, ಏ. ೧೩: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಆರ್. ಸವಿತಾ ರೈ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಬಾಚರಣಿಯಂಡ ಅನು ಕಾರ್ಯಪ್ಪ, ಉಪಾಧ್ಯಕ್ಷರಾಗಿ
೩೭ ಕೂರ್ಗ್ ರೆಜಿಮೆಂಟ್ನ ಸಾಧನೆಗಳನ್ನು ಜನಪ್ರಿಯಗೊಳಿಸಲು ಸಲಹೆ ಶ್ರೀಮಂಗಲ, ಏ. ೧೩: ಒಂದು ಕಾಲದಲ್ಲಿ ಭದ್ರತಾ ಪಡೆಯಲ್ಲಿ ಅತಿ ಹೆಚ್ಚು ಸಾಧನೆ ಮಾಡಿ ಹೆಸರುಗಳಿಸಿದ ೩೭ ಕೂರ್ಗ್ ಮೀಡಿಯಂ ರೆಜಿಮೆಂಟ್‌ನ ಹೆಸರನ್ನು ಉಳಿಸುವ ಸಲುವಾಗಿ ವಿವಿಧ
ಇಂದು ಡಾಬಿಆರ್ಅಂಬೇಡ್ಕರ್ ಜನ್ಮ ದಿನಾಚರಣೆಮಡಿಕೇರಿ, ಏ. ೧೩ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ ನೇ
ನಾಳೆಯಿಂದ ಒಕ್ಕಲಿಗರ ಕ್ರೀಡಾಕೂಟಪೊನ್ನಂಪೇಟೆ, ಏ. ೧೩: ತಾ. ೧೫, ೧೬ ಹಾಗೂ ೧೭ ರಂದು ದಕ್ಷಿಣ ಕೊಡಗು ಒಕ್ಕಲಿಗರ ಯುವ ವೇದಿಕೆ ವತಿಯಿಂದ ೫ನೇ ವರ್ಷದ ಒಕ್ಕಲಿಗರ ಕ್ರೀಡೋತ್ಸವವನ್ನು ಸುಗ್ಗಿ