ಮಹಡಿ ಮೇಲಿನಿಂದ ಬಿದ್ದು ಮಗು ಸಾವುವೀರಾಜಪೇಟೆ, ಏ. ೧೨: ವೀರಾಜಪೇಟೆಯ ಗೌರಿಕೆರೆ ನಿವಾಸಿ ಮುನೀರ್ ಅವರ ಪುತ್ರ ತಸ್ಲಿನ್ (೪) ಮನೆಯ ಮಹಡಿಯಲ್ಲಿ ಆಟವಾಡುವಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಎಂದಿನAತೆ
ಅಕ್ರಮ ರಸಗೊಬ್ಬರ ಸಾಗಾಟ ಆರೋಪಿ ಬಂಧನ ಮಡಿಕೇರಿ, ಏ. ೧೨: ಕೇರಳ ರಾಜ್ಯಕ್ಕೆ ಅಕ್ರಮವಾಗಿ ಯೂರಿಯ ರಸಗೊಬ್ಬರ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕೃಷಿ ಇಲಾಖೆ ಅಧಿಕಾರಿ ಪತ್ತೆ ಹಚ್ಚಿದ್ದು, ಈ ಸಂಬAಧ ಮಡಿಕೇರಿ ನಗರ
ಗುತ್ತಿಗೆದಾರನ ಆತ್ಮಹತ್ಯೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹ ಉಡುಪಿ, ಏ. ೧೨: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.೪೦ ಕಮಿಷನ್ ಆರೋಪ ಮಾಡಿ ನಾಪತ್ತೆಯಾಗಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್
ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಉಮೇಶ್ ಸುಬ್ರಮಣಿ ಮಡಿಕೇರಿ, ಏ. ೧೨: ಮಡಿಕೇರಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ೧೮ನೇ ವಾರ್ಡ್ನ ಸದಸ್ಯ ಉಮೇಶ್ ಸುಬ್ರಮಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ೧೧ ಬಿಜೆಪಿ ಸದಸ್ಯರುಗಳನ್ನು ಒಳಗೊಂಡಿದ್ದ ಸ್ಥಾಯಿ ಸಮಿತಿಯಲ್ಲಿ
ವಾಣಿಜ್ಯೋದ್ಯಮಿಗಳ ಸಂಘಕ್ಕೆ ತಾ ೧೭ ರಂದು ಚುನಾವಣೆಮಡಿಕೇರಿ, ಏ. ೧೨: ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ತಾ. ೧೭ ರಂದು