ಭಯ ಹುಟ್ಟಿಸಿರುವ ಹುಲಿ ಸೆರೆಗೆ ಅಗತ್ಯ ಕ್ರಮ ಅರಣ್ಯ ಸಚಿವ ಉಮೇಶ್ ಕತ್ತಿ ಭರವಸೆ ಗೋಣಿಕೊಪ್ಪಲು, ಏ. ೮: ಕಾರ್ಮಿಕನನ್ನು ಬಲಿ ತೆಗೆದುಕೊಂಡ ಒಂದನೆ ರುದ್ರಗುಪ್ಪೆ ಸುತ್ತಮುತ್ತಲಿನ ಪ್ರದೇಶದಲ್ಲಿ ಈಗಾಗಲೇ ನಾಲ್ಕು ಹುಲಿಗಳ ಸಂಚಾರವಿರುವುದು ದೃಢಪಟ್ಟಿದೆ. ಇಲಾಖೆಯ ಸಿಬ್ಬಂದಿಗಳು ಹುಲಿಯನ್ನು ಕಂಡು ಹಿಡಿಯಲು
ಕಾಡಾನೆ ನುಸುಳುವಿಕೆ ತಡೆಗೆ ೬೦೦ ಕಿಮೀ ಬ್ಯಾರಿಕೇಡ್ ಬೇಲಿ ಮಡಿಕೇರಿ, ಏ. ೮: ವನ್ಯಪ್ರಾಣಿ - ಮಾನವ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ರೂ. ೧೦೦ ಕೋಟಿ ಮೀಸಲಿಟ್ಟಿದ್ದು, ಇದರಲ್ಲಿ ಕಾಡಾನೆಗಳು ಕಾಡಿನಿಂದ ನಾಡಿಗೆ ನುಸುಳುವದನ್ನು ತಡೆಗಟ್ಟಲು
೮ನೇ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ಮಡಿಕೇರಿ, ಏ. ೮: ಕರ್ನಾಟಕ ಅರಣ್ಯ ಇಲಾಖೆ ಹಾಗೂ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ವತಿಯಿಂದ ಆಯೋಜಿಸಿರುವ ೮ನೇ ಅವೃತ್ತಿಯ ಕರ್ನಾಟಕ ಹಕ್ಕಿ ಹಬ್ಬ ಕಾರ್ಯಕ್ರಮಕ್ಕೆ
ರಾಷ್ಟಿçÃಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆಮಡಿಕೇರಿ, ಏ. ೮: ವೈಲ್ಡ್ ಮಾಸ್ಟರ್ಸ್ ಕೊಡಗು ವತಿಯಿಂದ ನಗರದ ಜನರಲ್ ತಿಮ್ಮಯ್ಯ ಮೈದಾನದಲ್ಲಿ ಆಯೋಜಿಸ ಲಾಗಿರುವ ರಾಷ್ಟಿçÃಯ ಮಟ್ಟದ ಲೆದರ್‌ಬಾಲ್ ಟಿ-೨೦ ನಾಕೌಟ್ ಕ್ರಿಕೆಟ್ ಟೂರ್ನಿಗೆ
ಜಿಂಕೆ ಕೊಂಬುಗಳ ಮಾರಾಟ ಯತ್ನ ಆರೋಪಿ ಬಂಧನ ಮಡಿಕೇರಿ, ಏ. ೮: ಜಿಂಕೆ ಕೊಂಬನ್ನು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಬಂಧಿಸುವಲ್ಲಿ ಸಿ.ಐ.ಡಿ. ಅರಣ್ಯ ಸಂಚಾರಿ ದಳ ಯಶಸ್ವಿಯಾಗಿದೆ. ಮೂಲತಃ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ರವಿ ಅಲಿಯಾಸ್