ಬಸವೇಶ್ವರ ಉತ್ಸವ ಶಿವಕುಮಾರ ಸ್ವಾಮೀಜಿ ಹುಟ್ಟುಹಬ್ಬಕುಶಾಲನಗರ, ಏ. ೭: ಸಮೀಪದ ಚಿಕ್ಕಹೊಸೂರು ಗ್ರಾಮದಲ್ಲಿ ಯುಗಾದಿ ಹೊಸ ವರುಷದ ಅಂಗವಾಗಿ ಶ್ರೀ ಬಸವೇಶ್ವರ ದೇವರ ಉತ್ಸವ ಹಾಗೂ ಡಾ. ಶಿವಕುಮಾರ ಸ್ವಾಮೀಜಿಗಳ ೧೧೫ನೇ ವರುಷದ
ಬೀಳ್ಕೊಡುಗೆ ಕಾರ್ಯಕ್ರಮಚೆಯ್ಯಂಡಾಣೆ, ಏ. ೭: ಚೆಯ್ಯಂಡಾಣೆ ಸಮೀಪದ ಕೋಕೇರಿ ಗ್ರಾಮದ ನಿವೃತ್ತ ಶಿಕ್ಷಕ ಬಿದ್ದಂಡ ರಾಜ ಉತ್ತಪ್ಪ ಅವರಿಗೆ ಬೀಳ್ಕೊಡಲಾಯಿತು. ಕೆಲವು ಖಾಸಗಿ ಶಾಲೆಗಳಲ್ಲಿ ಎಂಟು ವರ್ಷಗಳ ಕಾಲ
ಸೋಮವಾರಪೇಟೆಯಲ್ಲಿ ರಾಮನವಮಿ ಆಚರಣೆಗೆ ಸಿದ್ಧತೆ ಸೋಮವಾರಪೇಟೆ, ಏ. ೭: ಶ್ರೀ ರಾಮನವಮಿ ಉತ್ಸವ ಸಮಿತಿ ಮತ್ತು ಹಿಂದೂ ಜಾಗರಣಾ ವೇದಿಕೆ ಆಶ್ರಯದಲ್ಲಿ ತಾ. ೧೦ ರಂದು ಪಟ್ಟಣದಲ್ಲಿ ಶೋಭಾ ಯಾತ್ರೆಯೊಂದಿಗೆ ರಾಮನವಮಿ ಉತ್ಸವ
ನಾಗಮೋಹನ್ ದಾಸ್ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಕುಶಾಲನಗರ, ಏ. ೭: ಸರಕಾರ ಕೂಡಲೇ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅನುಷ್ಠಾನಗೊಳಿಸ ಬೇಕೆಂದು ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಪ್ರಮುಖರು ಆಗ್ರಹಿಸಿದ್ದಾರೆ. ಜಗದ್ಗುರು
ಬೆಂಡೆಬೆಟ್ಟ ಗಿರಿಜನರ ಅಹವಾಲು ಆಲಿಸಿದ ತಹಶೀಲ್ದಾರ್ ಕಣಿವೆ, ಏ. ೭: ಹಾರಂಗಿ ಸಮೀಪದ ಬೆಂಡೆಬೆಟ್ಟ ಗಿರಿಜನ ಹಾಡಿಗೆ ಆಗಮಿಸಿದ್ದ ಕುಶಾಲನಗರ ತಾಲೂಕು ತಹಶೀಲ್ದಾರ್ ಟಿ.ಎಂ. ಪ್ರಕಾಶ್ ಗಿರಿಜನ ನಿವಾಸಿಗಳಿಂದ ಅಹವಾಲು ಆಲಿಸಿದರು. ಗಿರಿಜನ ಹಾಡಿಯಲ್ಲಿ ಮನೆಗಳಿಲ್ಲದೇ