ಸಾಹಿತ್ಯ ಓದಿನಿಂದ ಬೌದ್ಧಿಕ ಶಕ್ತಿ ಜಾಗೃತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ವೀರಾಜಪೇಟೆ, ಸೆ. ೧: ಸಾಹಿತ್ಯ, ಕೃತಿಗಳ ಓದಿನಿಂದ ಮನುಷ್ಯನ ಬದುಕಿನಲ್ಲಿ ಹೊಸ ಸಂಚಲನ ಸೃಷ್ಟಿಯಾಗುವುದರೊಂದಿಗೆ ಬೌದ್ಧಿಕ ಶಕ್ತಿಗಳು ಜಾಗೃತಗೊಳ್ಳುತ್ತವೆ ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ
ಉತ್ತಮ ಜೀವನಕ್ಕಾಗಿ ಸಮತೋಲಿತ ಆಹಾರ ಸೇವನೆ ಮುಖ್ಯ ಪೌಷ್ಟಿಕಾಂಶದ ಅರಿವು, ಆರೋಗ್ಯಕರ ಆಹಾರ ಮತ್ತು ಸಮತೋಲಿತ ಆಹಾರಕ್ರಮವನ್ನು ಉತ್ತೇಜಿಸಲು ಮತ್ತು ಮಹತ್ವದ ಕುರಿತು ಜಾಗೃತಿ ಮೂಡಿಸುವ ದೃಷ್ಟಿಕೊನದಿಂದ ಪ್ರತಿ ವರ್ಷದಂತೆ ಈ ಬಾರಿಯ ಘೋಷವಾಕ್ಯ “ಪೋಷಣೆಯ
ವಿಬಿ ಜಿ ರಾಮ್ ಜಿ ಜಾಬ್ ಕಾರ್ಡ್ ಪಡೆದುಕೊಳ್ಳಲು ಸೂಚನೆ ಸೋಮವಾರಪೇಟೆ, ಸೆ. ೧: ರಾಜ್ಯಾದಂತ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಬದಲಾಗಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ್ ಮಿಷನ್” (ಗಿಃ-ಉ ಖಂಒ ಉ)
ತಾ೧೩ ರಂದು ಸಿಐಪಿಯು ಕಾಲೇಜಿನ ದಶಮಾನೋತ್ಸವ ಪೊನ್ನಂಪೇಟೆ, ಸೆ. ೧: ಪೊನ್ನಂಪೇಟೆಯ ಕೊಡವ ಎಜುಕೇಷನ್ ಸೊಸೈಟಿಯ ಆಶ್ರಯದಲ್ಲಿ ೨೦೧೭ರಲ್ಲಿ ಆರಂಭಗೊAಡಿರುವ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಪ್ರಿ ಯೂನಿವರ್ಸಿಟಿ ಕಾಲೇಜು ೧೦ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿರುವ
ಕೂಡಿಗೆ ಪದವಿಪೂರ್ವ ಕಾಲೇಜು ಪೋಷಕರ ಸಭೆ ಕೂಡಿಗೆ, ಸೆ. ೧: ಕೂಡಿಗೆ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕ-ಶಿಕ್ಷಕರ ಸಭೆಯು ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನೆಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಾಂಶುಪಾಲ ಹಂಡ್ರAಗಿ