ಭಾಸ್ಕರ್ ರಾವ್ ಎಎಪಿ ಸೇರ್ಪಡೆಬೆಂಗಳೂರು, ಏ. ೩: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ತಾ. ೪ ರಂದು (ಇಂದು) ಬೆಳಗ್ಗೆ ೧೧ ಗಂಟೆಗೆ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಭಾಸ್ಕರ್
ಎಸ್ಡಿಪಿಐ ಪ್ರತಿಭಟನೆಕುಶಾಲನಗರ, ಏ. ೩: ರಾಜ್ಯದಲ್ಲಿ ಬಿ.ಜೆ.ಪಿ ಸರಕಾರ ಮತ್ತು ಸಂಘಪರಿವಾರ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿ ಎಸ್‌ಡಿಪಿಐ ಕಾರ್ಯಕರ್ತರು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು. ಕುಶಾಲನಗರ ಗಣಪತಿ ದೇವಾಲಯ ಮುಂಭಾಗ
ಸಿಬ್ಬಂದಿ ಕೊರತೆ ನಡುವೆಯೂ ಆಯುಷ್ ಆಸ್ಪತ್ರೆಯಲ್ಲಿ ಲಭ್ಯವಿದೆ ಹಲವು ಆರೋಗ್ಯ ಸೇವೆಗಳುಮಡಿಕೇರಿ, ಏ.೧: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿರುವ ಆಯುಷ್ ಆಸ್ಪತ್ರೆ ಸಿಬ್ಬಂದಿ ಕೊರತೆಯ ನಡುವೆಯೂ ಹಲವು ಆರೋಗ್ಯ ಸೇವೆಗಳನ್ನು ಉತ್ತಮವಾಗಿ ನೀಡುತ್ತಾ ಮುನ್ನಡೆಯುತ್ತಿದೆ. ಪಂಚಕರ್ಮ ಚಿಕಿತ್ಸಾ ಪದ್ಧತಿಯಡಿ ಕಾರ್ಯನಿರ್ವಹಿಸುತ್ತಿರುವ
ಅಡ್ಜುಟೆಂಟ್ ಜನರಲ್ ಆಗಿ ಬನ್ಸಿ ಪೊನ್ನಪ್ಪ ನೇಮಕ ಮಡಿಕೇರಿ, ಏ. ೧: ಜಿಲ್ಲೆಯವರಾದ ಲೆಫ್ಟಿನೆಂಟ್ ಜನರಲ್ ಚೆನ್ನೀರ ಬನ್ಸಿ ಪೊನ್ನಪ್ಪ ಅವರು ಭಾರತೀಯ ಸೇನಾಪಡೆಯ ಅಡ್ಜುಟೆಂಟ್ ಜನರಲ್ ಆಗಿ ನೇಮಕಗೊಂಡಿದ್ದಾರೆ. ಫೆಬ್ರವರಿ ತಿಂಗಳಿನಲ್ಲಿ ‘ಡೆಪ್ಯುಟಿ ಚೀಫ್
ಆನೆದಂತ ಸಾಗಾಟ ಯತ್ನ ಮೂವರ ಬಂಧನಮಡಿಕೇರಿ, ಏ. ೧: ೨ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯುವುದರಲ್ಲಿ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಯಶಸ್ವಿಯಾಗಿದೆ. ತಾ.೧ ರಂದು ಗುಡ್ಡೆಹೊಸೂರಿ