ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಗೋಣಿಕೊಪ್ಪ ವರದಿ, ಫೆ. 25 : ಜಿಲ್ಲಾ ಪಂಚಾಯಿತಿ ಅನುದಾನದಿಂದ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ರೂ. 42 ಲಕ್ಷ ಅನುದಾನದ 4 ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ಭಗತ್ಸಿಂಗ್ ಸಂಘಕ್ಕೆ ಆಯ್ಕೆಸುಂಟಿಕೊಪ್ಪ,ಫೆ.25: ಮಾದಾಪುರದ ಇಗ್ಗೋಡ್ಲು ಗ್ರಾಮದ ಆಶ್ರಯ ಕಾಲೋನಿಯಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಭಗತ್‍ಸಿಂಗ್ ಸಂಘದ ಅಧ್ಯಕ್ಷರಾಗಿ ಬಿ.ಕೆ.ಬಾಲಕೃಷ್ಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಆಶ್ರಯ ಕಾಲೋನಿಯ ಚಾಮುಂಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಡೆದ ಬ್ರಹ್ಮಕಲಶೋತ್ಸವ ಸಮಿತಿ ಸಭೆಸಂಪಾಜೆ, ಫೆ. 25: ಸಂಪಾಜೆ ಗ್ರಾಮ ಅರೆಕಲ್ಲು ಶ್ರೀ ಅಯ್ಯಪ್ಪ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿ ನಡೆದಿದ್ದು, ಮೂಲಭೂತ ಸೌಕರ್ಯಕ್ಕಾಗಿ ಶಾಸಕರಿಗೆ ಮನವಿಕೂಡಿಗೆ, ಫೆ. 25 : ಮುಳ್ಳುಸೋಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವೇಶ್ವರ ಬಡಾವಣೆ ಮತ್ತು ಬಯಲು ಬಸವೇಶ್ವರ ದೇವಾಲಯ ಸಮಿತಿಯ ವತಿಯಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಸಕ ದೇಗುಲ ನವೀಕರಣಕ್ಕೆ ನೆರವುಚೆಟ್ಟಳ್ಳಿ, ಫೆ. 25: ಚೆಟ್ಟಳ್ಳಿಯ ಶ್ರೀಮಂಗಲ ಊರಿನ ಭಗವತಿ ದೇವಸ್ಥಾನವು 1912 ರಲ್ಲಿ ಪ್ರತಿಷ್ಠಾಪನೆಗೊಂಡು ಅದು ಈಗಾಗಲೇ ಜೀರ್ಣಾವಸ್ಥೆಗೆ ತಲುಪಿತ್ತು. ಕಳೆದ ನಾಲ್ಕು ವರ್ಷದ ಹಿಂದೆ ಊರಿನ
ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಗೋಣಿಕೊಪ್ಪ ವರದಿ, ಫೆ. 25 : ಜಿಲ್ಲಾ ಪಂಚಾಯಿತಿ ಅನುದಾನದಿಂದ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ರೂ. 42 ಲಕ್ಷ ಅನುದಾನದ 4 ಅಭಿವೃದ್ಧಿ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ
ಭಗತ್ಸಿಂಗ್ ಸಂಘಕ್ಕೆ ಆಯ್ಕೆಸುಂಟಿಕೊಪ್ಪ,ಫೆ.25: ಮಾದಾಪುರದ ಇಗ್ಗೋಡ್ಲು ಗ್ರಾಮದ ಆಶ್ರಯ ಕಾಲೋನಿಯಲ್ಲಿ ನೂತನವಾಗಿ ಆರಂಭಗೊಂಡ ಶ್ರೀ ಭಗತ್‍ಸಿಂಗ್ ಸಂಘದ ಅಧ್ಯಕ್ಷರಾಗಿ ಬಿ.ಕೆ.ಬಾಲಕೃಷ್ಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಆಶ್ರಯ ಕಾಲೋನಿಯ ಚಾಮುಂಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಡೆದ
ಬ್ರಹ್ಮಕಲಶೋತ್ಸವ ಸಮಿತಿ ಸಭೆಸಂಪಾಜೆ, ಫೆ. 25: ಸಂಪಾಜೆ ಗ್ರಾಮ ಅರೆಕಲ್ಲು ಶ್ರೀ ಅಯ್ಯಪ್ಪ ದೇವಸ್ಥಾನ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಈಗಾಗಲೇ ಯಶಸ್ವಿಯಾಗಿ ನಡೆದಿದ್ದು,
ಮೂಲಭೂತ ಸೌಕರ್ಯಕ್ಕಾಗಿ ಶಾಸಕರಿಗೆ ಮನವಿಕೂಡಿಗೆ, ಫೆ. 25 : ಮುಳ್ಳುಸೋಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವೇಶ್ವರ ಬಡಾವಣೆ ಮತ್ತು ಬಯಲು ಬಸವೇಶ್ವರ ದೇವಾಲಯ ಸಮಿತಿಯ ವತಿಯಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಸಕ
ದೇಗುಲ ನವೀಕರಣಕ್ಕೆ ನೆರವುಚೆಟ್ಟಳ್ಳಿ, ಫೆ. 25: ಚೆಟ್ಟಳ್ಳಿಯ ಶ್ರೀಮಂಗಲ ಊರಿನ ಭಗವತಿ ದೇವಸ್ಥಾನವು 1912 ರಲ್ಲಿ ಪ್ರತಿಷ್ಠಾಪನೆಗೊಂಡು ಅದು ಈಗಾಗಲೇ ಜೀರ್ಣಾವಸ್ಥೆಗೆ ತಲುಪಿತ್ತು. ಕಳೆದ ನಾಲ್ಕು ವರ್ಷದ ಹಿಂದೆ ಊರಿನ