ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರರಷ್ಟೆ ಸತ್ಯ

ಮಡಿಕೇರಿ, ಮಾ. ೨೭: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಸೂರ್ಯ - ಚಂದ್ರರಷ್ಟೆ ಸತ್ಯವಾಗಿದ್ದು, ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ; ಇದನ್ನು

ಕಮಲ ಕಾರ್ಯಕ್ರಮದಲ್ಲಿ ಕಳ್ಳರ ಕೈ ಚಳಕ

ಕುಶಾಲನಗರ, ಮಾ. ೨೭ : ಕುಶಾಲನಗರದಲ್ಲಿ ಪಿಕ್ ಪಾಕೆಟ್ ಚೋರರು ಲಕ್ಷಾಂತರ ರೂಗಳ ಹಣವನ್ನು ಎಗರಿಸುವಲ್ಲಿ ಯಶಸ್ವಿಯಾಗಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು

ಕೊಡಗಿನಲ್ಲಿ ಲೋಕಾಯುಕ್ತ ದಾಳಿ

ಮಡಿಕೇರಿ, ಮಾ. ೨೭: ಕೊಡಗಿನ ಸೋಮವಾರಪೇಟೆ ತಾಲೂಕಿನಲ್ಲಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಇಂದು ಎರಡು ಕಡೆ ದಾಳಿ ನಡೆಸಿದ್ದಾರೆ. ಇಬ್ಬರು ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವುದು

ಅರೇಬಿಕಾ ದರವನ್ನು ಹಿಂದಿಕ್ಕಿ ಮುನ್ನುಗ್ಗಿದ ರೊಬಸ್ಟಾ ಕಾಫಿ

ಕೋವರ್ ಕೊಲ್ಲಿ ಇಂದ್ರೇಶ್ ಬೆAಗಳೂರು, ಮಾ. ೨೭: ಜಾಗತಿಕ ಕೊರತೆಯ ಕಾರಣದಿಂದಾಗಿ ರೊಬಸ್ಟಾ ಕಾಫಿ ದರವು ಇದೇ ಮೊದಲ ಬಾರಿಗೆ ಅರೇಬಿಕಾ ಕಾಫಿ ದರವನ್ನೂ ಹಿಂದಿಕ್ಕಿ ಸಾರ್ವಕಾಲಿಕ ಗರಿಷ್ಠ

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸ್ಥಾನ ಜಿಲ್ಲೆಯಲ್ಲಿ ಅಸಮಾಧಾನ

ಮಡಿಕೇರಿ, ಮಾ. ೨೭: ಸರಕಾರ ಘೋಷಣೆ ಮಾಡಿರುವ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಮುಖ್ಯ ಮಂತ್ರಿಗಳು ತಡೆ ಮಾಡಲಿದ್ದಾರೆ ಎಂಬ ವದಂತಿ