ಭೂಕುಸಿತ ತಡೆಗೆ ಮಾರ್ಗೋಪಾಯದ ಅಂತಿಮ ವರದಿ ಸಲ್ಲಿಕೆಮಡಿಕೇರಿ, ಏ. ೧: ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟ ಹಾಗೂ ಕರಾವಳಿಯಲ್ಲಿ ಮಹಾಮಳೆಯಿಂದ ಉಂಟಾದ ಭೂಕುಸಿತ ತಡೆಗಟ್ಟಲು ಹಾಗೂ ನಿಯಂತ್ರಿಸುವ ಮಾರ್ಗೋಪಾಯಗಳ ಬಗ್ಗೆ ಅರಣ್ಯ, ಪರಿಸರನಗರಸಭೆ ಚುನಾವಣೆ ವ್ಯವಸ್ಥಿತವಾಗಿ ನಡೆಸಲು ಸೂಚನೆಮಡಿಕೇರಿ, ಏ. ೧: ನಗರಸಭೆ ಚುನಾವಣಾ ದಿನಾಂಕ ಪ್ರಕಟವಾಗಿರುವ ಹಿನ್ನೆಲೆ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮವಹಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸೂಚಿಸಿದರು.ಮೌಢ್ಯ ಕಂದಾಚಾರದ ವಿರುದ್ಧ ಹೋರಾಡಲು ಪ್ರಶ್ನಿಸುವ ಮನೋಭಾವ ಅಗತ್ಯಕೂಡಿಗೆ, ಏ. ೧: ಸಮಾಜದಲ್ಲಿ ಮೌಢ್ಯ, ಕಂದಾಚಾರದ ಹೆಸರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಮೋಸ, ವಂಚನೆಗಳನ್ನು ಬಯಲು ಮಾಡುವ ಮೂಲಕ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯಅರೆಭಾಷೆ ಸಂಸ್ಕೃತಿ ಪ್ರಕೃತಿ ಚಿತ್ರಕಲಾ ಶಿಬಿರಕ್ಕೆ ಚಾಲನೆಮಡಿಕೇರಿ, ಏ. ೧: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಒಂದು ವಾರಗಳ ಕಾಲ ಏರ್ಪಡಿಸಿರುವ ಅರೆಭಾಷೆ, ಸಂಸ್ಕೃತಿ-ಪ್ರಕೃತಿ ಚಿತ್ರಕಲಾ ಶಿಬಿರಕ್ಕೆ ಕೊಡಗು ಗೌಡಉರಗ ಸೆರೆಸಿದ್ದಾಪುರ, ಏ. ೧: ಮನೆಯ ಕೋಣೆಯಲ್ಲಿದ್ದ ವಿಷಪೂರಿತ ಹಾವೊಂದನ್ನು ಸೆರೆ ಹಿಡಿಯುವಲ್ಲಿ ಉರಗಪ್ರೇಮಿ ಸುರೇಶ್ ಪೂಜಾರಿ ಯಶಸ್ವಿಯಾಗಿದ್ದಾರೆ. ಗುಹ್ಯ ಗ್ರಾಮದ ಕೂಡುಗದ್ದೆಯ ರೂಪೇಶ್ ಎಂಬವರ ಮನೆಯ ಒಳಗಿನ
ಭೂಕುಸಿತ ತಡೆಗೆ ಮಾರ್ಗೋಪಾಯದ ಅಂತಿಮ ವರದಿ ಸಲ್ಲಿಕೆಮಡಿಕೇರಿ, ಏ. ೧: ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟ ಹಾಗೂ ಕರಾವಳಿಯಲ್ಲಿ ಮಹಾಮಳೆಯಿಂದ ಉಂಟಾದ ಭೂಕುಸಿತ ತಡೆಗಟ್ಟಲು ಹಾಗೂ ನಿಯಂತ್ರಿಸುವ ಮಾರ್ಗೋಪಾಯಗಳ ಬಗ್ಗೆ ಅರಣ್ಯ, ಪರಿಸರ
ನಗರಸಭೆ ಚುನಾವಣೆ ವ್ಯವಸ್ಥಿತವಾಗಿ ನಡೆಸಲು ಸೂಚನೆಮಡಿಕೇರಿ, ಏ. ೧: ನಗರಸಭೆ ಚುನಾವಣಾ ದಿನಾಂಕ ಪ್ರಕಟವಾಗಿರುವ ಹಿನ್ನೆಲೆ ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮವಹಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸೂಚಿಸಿದರು.
ಮೌಢ್ಯ ಕಂದಾಚಾರದ ವಿರುದ್ಧ ಹೋರಾಡಲು ಪ್ರಶ್ನಿಸುವ ಮನೋಭಾವ ಅಗತ್ಯಕೂಡಿಗೆ, ಏ. ೧: ಸಮಾಜದಲ್ಲಿ ಮೌಢ್ಯ, ಕಂದಾಚಾರದ ಹೆಸರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಮೋಸ, ವಂಚನೆಗಳನ್ನು ಬಯಲು ಮಾಡುವ ಮೂಲಕ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ
ಅರೆಭಾಷೆ ಸಂಸ್ಕೃತಿ ಪ್ರಕೃತಿ ಚಿತ್ರಕಲಾ ಶಿಬಿರಕ್ಕೆ ಚಾಲನೆಮಡಿಕೇರಿ, ಏ. ೧: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಒಂದು ವಾರಗಳ ಕಾಲ ಏರ್ಪಡಿಸಿರುವ ಅರೆಭಾಷೆ, ಸಂಸ್ಕೃತಿ-ಪ್ರಕೃತಿ ಚಿತ್ರಕಲಾ ಶಿಬಿರಕ್ಕೆ ಕೊಡಗು ಗೌಡ
ಉರಗ ಸೆರೆಸಿದ್ದಾಪುರ, ಏ. ೧: ಮನೆಯ ಕೋಣೆಯಲ್ಲಿದ್ದ ವಿಷಪೂರಿತ ಹಾವೊಂದನ್ನು ಸೆರೆ ಹಿಡಿಯುವಲ್ಲಿ ಉರಗಪ್ರೇಮಿ ಸುರೇಶ್ ಪೂಜಾರಿ ಯಶಸ್ವಿಯಾಗಿದ್ದಾರೆ. ಗುಹ್ಯ ಗ್ರಾಮದ ಕೂಡುಗದ್ದೆಯ ರೂಪೇಶ್ ಎಂಬವರ ಮನೆಯ ಒಳಗಿನ