ಕೊಡಗಿನಲ್ಲಿ ಪ್ರವಾಹ ಭೂಕುಸಿತಕ್ಕೆ ಶಾಶ್ವತ ಪರಿಹಾರಕ್ಕಾಗಿ ಸದನದಲ್ಲಿ ಪ್ರಸ್ತಾಪ ಮಡಿಕೇರಿ, ಆ. ೧೮: ಇತ್ತೀಚಿನ ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಉಂಟಾಗುತ್ತಿರುವ ಪ್ರವಾಹ ಹಾಗೂ ಭೂಕುಸಿತ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವ ಸಂಬAಧ ಸದನದಲ್ಲಿಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವಾಗತಗೋಣಿಕೊಪ್ಪಲು, ಆ. ೧೮: ಇತ್ತೀಚೆಗೆ ಸುರಿದ ಭಾರೀ ಮಳೆ ಗಾಳಿಯಿಂದ ಕೊಡಗಿನ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಕರ್ನಾಟಕ ರಾಜ್ಯದಕೊಡಗು ಪೊಲೀಸರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಂಡಾಮAಡಲ ಸೋಮವಾರಪೇಟೆ, ಆ. ೧೮: ಕೊಡಗು ಜಿಲ್ಲಾ ಪೊಲೀಸರ ವಿರುದ್ಧ ಇಂದಿಲ್ಲಿ ತೀವ್ರ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪೊಲೀಸರ ವೈಫಲ್ಯವನ್ನು ಖಂಡಿಸಿಕೆಸಿ ದೇವಕಿಗೆ ಜನಪದ ಅಕಾಡೆಮಿ ಪ್ರಶಸ್ತಿಮಡಿಕೇರಿ, ಆ. ೧೮: ಕರ್ನಾಟಕ ಜನಪದ ಅಕಾಡೆಮಿ ಪ್ರಶಸ್ತಿಗೆ ಯವಕಪಾಡಿಯ ಜನಪದ ಹಾಡುಗಾರ್ತಿ ಕುಡಿಯರ ಸಿ. ದೇವಕಿ ಅವರು ಆಯ್ಕೆಯಾಗಿದ್ದಾರೆ. ಕೊಡವ, ಕನ್ನಡ ಭಾಷೆ ಸೇರಿದಂತೆ ಜನಪದ ಹಾಡುಗಳಲ್ಲಿಕಳಪೆ ಕಾಮಗಾರಿಯಲ್ಲಿ ಬಿಜೆಪಿ ಶಾಸಕರು ಶಾಮೀಲು ಮಡಿಕೇರಿ, ಆ. ೧೮: ನಗರದ ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕಾಮಗಾರಿ ಕಳಪೆಯಾಗಿದ್ದು, ಕೊಡಗಿನ ಬಿಜೆಪಿ ಶಾಸಕರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಳಪೆ
ಕೊಡಗಿನಲ್ಲಿ ಪ್ರವಾಹ ಭೂಕುಸಿತಕ್ಕೆ ಶಾಶ್ವತ ಪರಿಹಾರಕ್ಕಾಗಿ ಸದನದಲ್ಲಿ ಪ್ರಸ್ತಾಪ ಮಡಿಕೇರಿ, ಆ. ೧೮: ಇತ್ತೀಚಿನ ವರ್ಷಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಉಂಟಾಗುತ್ತಿರುವ ಪ್ರವಾಹ ಹಾಗೂ ಭೂಕುಸಿತ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವ ಸಂಬAಧ ಸದನದಲ್ಲಿ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸ್ವಾಗತಗೋಣಿಕೊಪ್ಪಲು, ಆ. ೧೮: ಇತ್ತೀಚೆಗೆ ಸುರಿದ ಭಾರೀ ಮಳೆ ಗಾಳಿಯಿಂದ ಕೊಡಗಿನ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಕರ್ನಾಟಕ ರಾಜ್ಯದ
ಕೊಡಗು ಪೊಲೀಸರ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಂಡಾಮAಡಲ ಸೋಮವಾರಪೇಟೆ, ಆ. ೧೮: ಕೊಡಗು ಜಿಲ್ಲಾ ಪೊಲೀಸರ ವಿರುದ್ಧ ಇಂದಿಲ್ಲಿ ತೀವ್ರ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪೊಲೀಸರ ವೈಫಲ್ಯವನ್ನು ಖಂಡಿಸಿ
ಕೆಸಿ ದೇವಕಿಗೆ ಜನಪದ ಅಕಾಡೆಮಿ ಪ್ರಶಸ್ತಿಮಡಿಕೇರಿ, ಆ. ೧೮: ಕರ್ನಾಟಕ ಜನಪದ ಅಕಾಡೆಮಿ ಪ್ರಶಸ್ತಿಗೆ ಯವಕಪಾಡಿಯ ಜನಪದ ಹಾಡುಗಾರ್ತಿ ಕುಡಿಯರ ಸಿ. ದೇವಕಿ ಅವರು ಆಯ್ಕೆಯಾಗಿದ್ದಾರೆ. ಕೊಡವ, ಕನ್ನಡ ಭಾಷೆ ಸೇರಿದಂತೆ ಜನಪದ ಹಾಡುಗಳಲ್ಲಿ
ಕಳಪೆ ಕಾಮಗಾರಿಯಲ್ಲಿ ಬಿಜೆಪಿ ಶಾಸಕರು ಶಾಮೀಲು ಮಡಿಕೇರಿ, ಆ. ೧೮: ನಗರದ ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕಾಮಗಾರಿ ಕಳಪೆಯಾಗಿದ್ದು, ಕೊಡಗಿನ ಬಿಜೆಪಿ ಶಾಸಕರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಳಪೆ