ಆ೯ ರಂದು ಮಡಿಕೇರಿಯಲ್ಲಿ ಕಕ್ಕಡ ನಮ್ಮೆ ಒತ್ತೊರ್ಮೆ ಕೂಟ ಮಡಿಕೇರಿ, ಜು.೨೪: ಕೊಡಗು ನೆಲದ ಸಂಸ್ಕೃತಿ, ಸಂಪ್ರದಾಯ ಹಾಗೂ ಆಹಾರ ವೈವಿಧ್ಯತೆಯನ್ನು ಪ್ರತಿಬಿಂಬಿಸುವ ಆಚರಣೆಗಳಲ್ಲಿ ‘ಕಕ್ಕಡ ನಮ್ಮೆ’ಗೆ ವಿಶೇಷ ಸ್ಥಾನವಿದೆ. ಮಳೆಗಾಲದ ಕಕ್ಕಡ ತಿಂಗಳಲ್ಲಿ ಆರೋಗ್ಯವರ್ಧಕ ಆಹಾರ
ಸಂಚಾರ ಸುವ್ಯವಸ್ಥೆ ಸಂಬAಧ ಆಟೋ ಚಾಲಕರೊಂದಿಗೆ ಸಭೆ ವೀರಾಜಪೇಟೆ, ಜು.೨೪: ನಗರದ ಸಂಚಾರ ಸುವ್ಯವಸ್ಥೆ ಮತ್ತು ಪ್ರಯಾಣಿಕರ ಸುರಕ್ಷತೆಯ ಹಿನ್ನೆಲೆಯಲ್ಲಿ ವೀರಾಜಪೇಟೆ ನಗರ ಮತ್ತು ಗ್ರಾಮಾಂತರ ಠಾಣೆ ವತಿಯಿಂದ ವೀರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಆಟೋ ಚಾಲಕರು
ವಿದ್ಯಾರ್ಥಿ ನಾಯಕರಿಗೆ ಪದಗ್ರಹಣ ಕಾರ್ಯಕ್ರಮ ಚೆಯ್ಯಂಡಾಣೆ, ಜು. ೨೪: ವೀರಾಜಪೇಟೆಯ ಪ್ರಗತಿ ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ೨೦೨೬-೨೭ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದಲ್ಲಿ ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಸ್ಥ ಮಾದಂಡ
ಚೇರAಬಾಣೆ ಗೌಡ ಮಹಿಳಾ ಒಕ್ಕೂಟದಿಂದ ಗೀತ ನಮನ ನಾಪೋಕ್ಲು, ಜು.೨೪: ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವತಿಯಿಂದ ಅಗಲಿದ ತಾರೆ ದಕ್ಷಿಣ ಭಾರತದ ಗಾನಕೋಗಿಲೆ ಎಸ್ ಜಾನಕಿ ಅವರಿಗೆ ಗೀತ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಚೇರಂಬಾಣೆ ಗೌಡ
ಅರ್ಜಿ ಆಹ್ವಾನ ಮಡಿಕೇರಿ, ಜು. ೨೪: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ೨೦೨೬-೨೭ನೇ ಸಾಲಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ನೀಡಲಾಗುವ ದೂರ ಶಿಕ್ಷಣ ಮಾದರಿಯ ಉಚಿತ ಪದವಿ/ಸ್ನಾತ್ತಕೋತ್ತರ ಪದವಿ ಕೋರ್ಸುಗಳಿಗೆ