ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಣೆ ಮಡಿಕೇರಿ, ಡಿ. ೨೬: ವೀರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು, ವೀರಾಜಪೇಟೆ ಹಾಗೂ
ಪಾಲಿಬೆಟ್ಟ ಲೂರ್ಡ್ಸ್ ಶಾಲೆ ಸುವರ್ಣ ಮಹೋತ್ಸವ ಪಾಲಿಬೆಟ್ಟ, ಡಿ. ೨೬: ಪಾಲಿಬೆಟ್ಟದ ಲೂರ್ಡ್ಸ್ ಶಾಲೆಯ ಸುವರ್ಣ ಮಹೊತ್ಸವವನ್ನು ಆಚರಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರು ಕಾರ್ಯಕ್ರಮದ
ಪರಿಸರ ಪ್ರೇಮಿ ಡೇವಿಡ್ ಡಿಸೋಜಾಗೆ ಸನ್ಮಾನ ಕುಶಾಲನಗರ, ಡಿ. ೨೬: ಕುಶಾಲನಗರ-ಮಡಿಕೇರಿ ರಾಷ್ಟಿçÃಯ ಹೆದ್ದಾರಿ ಆನೆಕಾಡು ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಪ್ರವಾಸಿಗರು ಎಸೆದಿದ್ದ ಅನುಪಯುಕ್ತ ವಸ್ತುಗಳು, ತ್ಯಾಜ್ಯವನ್ನು ತೆರವುಗೊಳಿಸುವ ಕಾಯಕದಲ್ಲಿ
ಕೂಡಿಗೆ ಕೃಷಿ ಫಾರಂನಲ್ಲಿ ರೈತ ದಿನಾಚರಣೆ ಕಣಿವೆ, ಡಿ. ೨೬: ಕೂಡಿಗೆ ಕೃಷಿ ಫಾರಂನಲ್ಲಿ ರೈತ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್, ಮಣ್ಣು ಹಾಗೂ
ಮಡಿಕೇರಿ ಕೊಡಗು ಗೌಡ ಸಮಾಜಕ್ಕೆ ನಿರ್ದೇಶಕರ ಆಯ್ಕೆ ಮಡಿಕೇರಿ, ಡಿ. ೨೬: ಮಡಿಕೇರಿಯ ಕೊಡಗು ಗೌಡ ಸಮಾಜದ ಮೂರು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ೧೫ ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದಂಬೆಕೋಡಿ ಆನಂದ, ಸೂರ್ತಲೆ ಸೋಮಣ್ಣ, ಹುದೇರಿ