ಅಂಗಡಿಯಿAದ ೫೦ ಸಾವಿರ ಕಳ್ಳತನ ಸಿದ್ದಾಪುರ, ಮೇ ೨೫: ಅಂಗಡಿಯ ಗಲ್ಲಾಪೆಟ್ಟಿಗೆಯಿಂದ ಹಾಡಹಗಲೇ ಹಣ ಕಳ್ಳತನ ಮಾಡಿದ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಸಿದ್ದಾಪುರದ ಮಡಿಕೇರಿ ರಸ್ತೆಯಲ್ಲಿ ಇರುವ ಫ್ಲೆöÊವುಡ್ ಅಂಗಡಿಗೆ ಪೂರ್ವಾಹ್ನ ೧೧ ಗಂಟೆಗೆ
ರಾಜ್ಯ ಸರ್ಕಾರದ ವಿರುದ್ಧ ಎಸ್ಡಿಪಿಐ ಪ್ರತಿಭಟನೆ ಮಡಿಕೇರಿ, ಮೇ. ೨೫: ರಾಜ್ಯದಲ್ಲಿ ದ್ವೇಷ ಭಾಷಣ ಸಂಬAಧ ಸಂಘ ಪರಿವಾರದವರ ಮೇಲಿದ್ದ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ ಹಾಗೂ ಗೋರಕ್ಷಣೆ ನೆಪದಲ್ಲಿ ಗೂಂಡಾಗಿರಿ
ಪಜಾ ಪಪಂ ಸಮುದಾಯದ ಕುಂದುಕೊರತೆ ಸಭೆ ಕುಶಾಲನಗರ, ಮೇ ೨೫: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯದ ಕುಂದುಕೊರತೆಗಳ ಬಗ್ಗೆ ಚರ್ಚಿಸಲು ಕುಶಾಲನಗರ ಪೊಲೀಸ್ ವಿಶ್ರಾಂತಿ ಗೃಹದಲ್ಲಿ ಸಭೆ ಏರ್ಪಡಿಸಲಾಗಿತ್ತು. ಸೋಮವಾರಪೇಟೆ ಉಪ ವಿಭಾಗ ಪೊಲೀಸ್
೫೦೦ ವರ್ಷಗಳಿಂದ ಪಾಳುಬಿದ್ದಿದ್ದ ಶ್ರೀ ಮಲೆಯಚ್ಚ ಅಯ್ಯಪ್ಪ ದೇವಸ್ಥಾನ ಪೊನ್ನಂಪೇಟೆ, ಮೇ ೨೫: ದಕ್ಷಿಣ ಕೊಡಗಿನ ಕುತ್ತ್ ನಾಡಿನ ಕುಟ್ಟಂದಿ ಗ್ರಾಮದ ಕೊಡಕೇರಿಯಲ್ಲಿ ಮಲೆಯಚ್ಚ (ಮಚ್ಚಂಗಾಡ್ ದೇವ) ಎಂದೇ ಖ್ಯಾತಿಯಾಗಿರುವ ಸುಮಾರು ೭೦೦ ವರ್ಷಗಳ ಪುರಾತನ ಶ್ರೀ
ವರ್ಕ್ಶಾಪ್ ಮಾಲೀಕರ ಸಂಘದ ಬೆಳ್ಳಿ ಮಹೋತ್ಸವ ವಿದ್ಯಾರ್ಥಿಗಳಿಗೆ ಸನ್ಮಾನ ಸುಂಟಿಕೊಪ್ಪ, ಮೇ.೨೫: ಸುಂಟಿಕೊಪ್ಪ ವರ್ಕ್ಶಾಪ್ ಮಾಲೀಕರ ಸಂಘದ ವತಿಯಿಂದ ಬೆಳ್ಳಿ ಮಹೋತ್ಸವ ಆಚರಣೆ ಕಾರ್ಯಕ್ರಮದಲ್ಲಿ ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ